ಬ್ರೇಕಿಂಗ್ ನ್ಯೂಸ್
15-06-24 09:11 pm HK News Desk ಕ್ರೈಂ
ರೂರ್ಕೆಲಾ, ಜೂ.15: ಒಡಿಶಾದ ಸುಂದರ್ಗಡ್ ಜಿಲ್ಲೆಯ ಕ್ಯಾಥೊಲಿಕ್ ಚರ್ಚ್ಗೆ ನುಗ್ಗಿದ ಅಪರಿಚಿತರು ಇಬ್ಬರು ಪಾದ್ರಿಗಳ ಮೇಲೆ ಹಲ್ಲೆ ನಡೆಸಿ, 10ಲಕ್ಷ ರೂ.ನಗದು ಲೂಟಿ ಮಾಡಿದ್ದಾರೆ.
ರೂರ್ಕೆಲಾದಿಂದ 25 ಕಿ.ಮೀ. ದೂರದಲ್ಲಿರುವ ಜರ್ಬಹಾಲ್ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ. ಚರ್ಚ್ನ ಪಾದ್ರಿ ಮೇಲೆ ಹಲ್ಲೆ ನಡೆಸಿ, ಹಣವನ್ನು ಲೂಟಿ ಮಾಡಿದ್ದಾರೆ.



ಚರ್ಚ್ನ ಮುಖ್ಯ ದ್ವಾರವನ್ನು ಒಡೆದು ಒಳನುಗ್ಗಿದ ಆಗಂತುಕರು ಪಾದ್ರಿಯ ಕೊಠಡಿಗೆ ತೆರಳಿ ಹಲ್ಲೆ ನಡೆಸಿದ್ದಾರೆ. ಇದರಲ್ಲಿ ಪಾದ್ರಿಗಳಾದ ಅಲಾಯ್ಸ್ ಕ್ಸಲೆಕ್ಸೊ (72) ಹಾಗೂ ನಿರಿಯಾಲ್ ಬೈಲುಂಗ್ (52) ಗಾಯಗೊಂಡಿದ್ದಾರೆ. ಇವರನ್ನು ರೂರ್ಕೆಲಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುವುದಾಗಿ ವೈದ್ಯರು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿ ನಿಲಯ ಹಾಗೂ ಶಾಲೆಗಳಿಂದ ಸಂಗ್ರಹಿಸಿದ ಶುಲ್ಕದ ಮೊತ್ತ 10 ಲಕ್ಷ ರೂ. ನಗದು ಚರ್ಚ್ನಲ್ಲಿತ್ತು. ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಚರ್ಚ್ನ ಮುಂಭಾಗ ಕಬ್ಬಿಣದ ಬಾಗಿಲನ್ನು ಮುರಿದು ಒಳನುಗ್ಗಿ, ಹಲ್ಲೆ ನಡೆಸಿದ ಗುಂಪಿನಲ್ಲಿ 10ರಿಂದ 12 ಜನರಿದ್ದರು. ಅವರು ಲಾಠಿ ಮತ್ತು ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿದರು ಎಂದು ಫಾದರ್ ಕ್ಸಲೆಕ್ಸೊ ಮಾಹಿತಿ ನೀಡಿದ್ದಾರೆ.
Unidentified miscreants physically assaulted two priests and looted Rs 10 lakh from a catholic church in Odisha’s Sundergarh district, police said on Saturday. The injured fathers were identified as Alois Xalxo (72), and Nirial Bilung (52).
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm