ಬ್ರೇಕಿಂಗ್ ನ್ಯೂಸ್
15-06-24 09:11 pm HK News Desk ಕ್ರೈಂ
ರೂರ್ಕೆಲಾ, ಜೂ.15: ಒಡಿಶಾದ ಸುಂದರ್ಗಡ್ ಜಿಲ್ಲೆಯ ಕ್ಯಾಥೊಲಿಕ್ ಚರ್ಚ್ಗೆ ನುಗ್ಗಿದ ಅಪರಿಚಿತರು ಇಬ್ಬರು ಪಾದ್ರಿಗಳ ಮೇಲೆ ಹಲ್ಲೆ ನಡೆಸಿ, 10ಲಕ್ಷ ರೂ.ನಗದು ಲೂಟಿ ಮಾಡಿದ್ದಾರೆ.
ರೂರ್ಕೆಲಾದಿಂದ 25 ಕಿ.ಮೀ. ದೂರದಲ್ಲಿರುವ ಜರ್ಬಹಾಲ್ ಪ್ರದೇಶದಲ್ಲಿ ಶುಕ್ರವಾರ ತಡರಾತ್ರಿ ಈ ಘಟನೆ ನಡೆದಿದೆ. ಚರ್ಚ್ನ ಪಾದ್ರಿ ಮೇಲೆ ಹಲ್ಲೆ ನಡೆಸಿ, ಹಣವನ್ನು ಲೂಟಿ ಮಾಡಿದ್ದಾರೆ.



ಚರ್ಚ್ನ ಮುಖ್ಯ ದ್ವಾರವನ್ನು ಒಡೆದು ಒಳನುಗ್ಗಿದ ಆಗಂತುಕರು ಪಾದ್ರಿಯ ಕೊಠಡಿಗೆ ತೆರಳಿ ಹಲ್ಲೆ ನಡೆಸಿದ್ದಾರೆ. ಇದರಲ್ಲಿ ಪಾದ್ರಿಗಳಾದ ಅಲಾಯ್ಸ್ ಕ್ಸಲೆಕ್ಸೊ (72) ಹಾಗೂ ನಿರಿಯಾಲ್ ಬೈಲುಂಗ್ (52) ಗಾಯಗೊಂಡಿದ್ದಾರೆ. ಇವರನ್ನು ರೂರ್ಕೆಲಾದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುವುದಾಗಿ ವೈದ್ಯರು ಹೇಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದ್ಯಾರ್ಥಿ ನಿಲಯ ಹಾಗೂ ಶಾಲೆಗಳಿಂದ ಸಂಗ್ರಹಿಸಿದ ಶುಲ್ಕದ ಮೊತ್ತ 10 ಲಕ್ಷ ರೂ. ನಗದು ಚರ್ಚ್ನಲ್ಲಿತ್ತು. ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಚರ್ಚ್ನ ಮುಂಭಾಗ ಕಬ್ಬಿಣದ ಬಾಗಿಲನ್ನು ಮುರಿದು ಒಳನುಗ್ಗಿ, ಹಲ್ಲೆ ನಡೆಸಿದ ಗುಂಪಿನಲ್ಲಿ 10ರಿಂದ 12 ಜನರಿದ್ದರು. ಅವರು ಲಾಠಿ ಮತ್ತು ಕಬ್ಬಿಣದ ಸಲಾಕೆಯಿಂದ ಹಲ್ಲೆ ನಡೆಸಿದರು ಎಂದು ಫಾದರ್ ಕ್ಸಲೆಕ್ಸೊ ಮಾಹಿತಿ ನೀಡಿದ್ದಾರೆ.
Unidentified miscreants physically assaulted two priests and looted Rs 10 lakh from a catholic church in Odisha’s Sundergarh district, police said on Saturday. The injured fathers were identified as Alois Xalxo (72), and Nirial Bilung (52).
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am