ಬ್ರೇಕಿಂಗ್ ನ್ಯೂಸ್
18-06-24 12:19 pm Udupi Correspondent ಕ್ರೈಂ
ಉಡುಪಿ, ಜೂನ್.18: ಉಡುಪಿಯಲ್ಲಿ ಮತ್ತೊಮ್ಮೆ ತಲವಾರು ಸದ್ದು ಮೊಳಗಿದೆ. ಪುಂಡರು ತಲವಾರು ಹಿಡಿದು ಯುವಕನೊಬ್ಬನ ಕೊಲೆಗೆ ಯತ್ನಿಸಿದ್ದು ಬಳಿಕ ಆತನ ಬಂದಿದ್ದ ಬೈಕನ್ನು ಪುಡಿಗಟ್ಟಿದ್ದಾರೆ.
ಜೂನ್ 15 ರಂದು ರಾತ್ರಿ ಘಟನೆ ನಡೆದಿದ್ದು ಪುಂಡಾಟ ಮೆರೆದಿದ್ದವರೇ ವಿಡಿಯೋ ಮಾಡಿ ಸಿಕ್ಕಿಬಿದ್ದಿದ್ದಾರೆ. ವಿಡಿಯೋ ಹೊರ ಬರುತ್ತಲೇ ರೌಡಿಗಳ ವೃತ್ತಾಂತ ಹೊರಬಿದ್ದಿದೆ. ಸೆಲೂನ್ ಒಂದರ ನೌಕರ ಚರಣ್ ಎಂಬಾತ, ಶಬರಿ ಎಂಬ ಯುವಕನಿಗೆ ಬೈದಿದ್ದ. ಇದನ್ನು ಪ್ರಶ್ನಿಸಿದ್ದ ಶಬರಿಯ ಸ್ನೇಹಿತ ಪ್ರವೀಣ್ ಮತ್ತು ಆತನ ಗ್ಯಾಂಗ್ ಮಾತುಕತೆಗೆಂದು ಚರಣ್ ನನ್ನು ಉಡುಪಿ ನಗರದ ಬಿರಿಯಾನಿ ಪಾಯಿಂಟ್ ಬಳಿ ಕರೆಸಿಕೊಂಡಿತ್ತು.


ಚರಣ್ ತನ್ನ ಮೂವರು ಸ್ನೇಹಿತರ ಜೊತೆಗ ಆಗಮಿಸಿದ್ದರೆ, ಇತ್ತ ಪ್ರವೀಣ್ ಅಂಡ್ ಟೀಂ ತಲವಾರು ಹಿಡಿದೇ ಕಾಳಗಕ್ಕೆ ಬಂದಿದ್ದರು. ದಾಳಿಯಿಂದ ತಪ್ಪಿಸಿಕೊಳ್ಳಲು ಚರಣ್ ಮತ್ತು ಸಂಗಡಿಗರು ಬೈಕ್, ಸ್ಕೂಟರ್ ಬಿಟ್ಟು ಓಡಿದ್ದಾರೆ. ಚರಣ್ ಸಿಗದಿದ್ದ ಕೋಪವನ್ನು ಪ್ರವೀಣ್ ಮತ್ತು ಸಹಚರರು ಬೈಕ್, ಸ್ಕೂಟರ್ ಮೇಲೆ ತೋರಿಸಿದ್ದಾರೆ. ತಲವಾರಿನಲ್ಲಿ ಹಾನಿಗೈದು ಬೈಕ್ ಪುಡಿ ಮಾಡುತ್ತಿರುವುದನ್ನು ವಿಡಿಯೋ ಮಾಡಿದ್ದಾರೆ. ಪುಂಡರ ಅಟ್ಟಹಾಸದ ವಿಡಿಯೋ ಓಡಿಹೋದವರಿಗೆ ತಿಳಿಯಬೇಕು ಎಂದು ವಾಟ್ಸಪ್ ಗ್ರೂಪುಗಳಿಗೆ ಷೇರ್ ಮಾಡಿದ್ದರು. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಒಂದೇ ತಿಂಗಳ ಅಂತರದಲ್ಲಿ ಮೂರು ಗ್ಯಾಂಗ್ ವಾರ್ ಘಟನೆ ನಡೆದಿದ್ದು ರೌಡಿ, ತಲವಾರು ಹೊಡೆದಾಟಕ್ಕೆ ಉಡುಪಿ ನಗರದ ಜನತೆ ಭಯಪಟ್ಟಿದ್ದಾರೆ. ಶಾಂತಿಯಲ್ಲಿದ್ದ ಉಡುಪಿಯಲ್ಲಿ ಸದ್ದಿಲ್ಲದೆ ಸಮಾಜ ವಿರೋಧಿ ಕೃತ್ಯಗಳು ಹೆಚ್ಚಿದ್ದು ಜನರನ್ನು
ಉಡುಪಿ ನಗರದ ಕುಂಜಿಬೆಟ್ಟುವಿನಲ್ಲಿ ಮೇ 18ರ ನಸುಕಿನಲ್ಲಿ ಕುಂಜಿಬೆಟ್ಟು ರಸ್ತೆಯಲ್ಲಿ ಟೀಂ ಗರುಡದ ಎರಡು ತಂಡಗಳು, ಗಾಂಜಾ ಅಮಲಿನಲ್ಲಿ ಸಿನಿಮೀಯ ರೀತಿಯಲ್ಲಿ ಕಾರು ಕಾಳಗ ನಡೆಸಿದ್ದವು. ತಲವಾರು ಹಿಡಿದು, ಬಡಿದಾಡಿದ್ದ ವಿಡಿಯೋ ವೈರಲ್ ಆಗಿತ್ತು.
Another gang war case exposed in Udupi, talwar attack, bikes vandalised, video goes viral. After the video went viral police have nabbed the criminals. Gang had plot to murder a youth after which he escaped but their bikes were vandalised using swords
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm