ಬ್ರೇಕಿಂಗ್ ನ್ಯೂಸ್
18-06-24 05:02 pm HK News Desk ಕ್ರೈಂ
ಗುಜರಾತ್, ಜೂ 18: ಗುಜರಾತ್ನ ಕಛ್ ಹಾಗೂ ಪೋರ್ಬಂದರ್ ಜಿಲ್ಲೆಗಳ ಕರಾವಳಿ ಪ್ರದೇಶದಲ್ಲಿ 40 ಕೋಟಿ ರೂ. ಮೌಲ್ಯದ 87 ಪ್ಯಾಕೆಟ್ ಚರಸ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಈ ಪೈಕಿ ಕಛ್ ಜಿಲ್ಲೆಯಲ್ಲಿ ಕಳೆದ ಮೂರು-ನಾಲ್ಕು ದಿನಗಳಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ 40 ಕೋಟಿ ರೂ. ಗೂ ಹೆಚ್ಚು ಮೌಲ್ಯದ 81 ಚರಸ್ ಪ್ಯಾಕೆಟ್ಗಳನ್ನು ಜಪ್ತಿ ಮಾಡಲಾಗಿದೆ.
ಸೋಮವಾರ ಮಾತ್ರ, 40 ಪ್ಯಾಕೆಟ್ ವಶಪಡಿಸಲಾಗಿದೆ. ಮಗದೊಂದು ಪ್ರಕರಣದಲ್ಲಿ ಪೋರ್ಬಂದರ್ನ ಪೊಲೀಸರು, ಓಡಾದರ್ ತೀರ ಪ್ರದೇಶದಿಂದ ಆರು ಪ್ಯಾಕೆಟ್ ಚರಸ್ ವಶಪಡಿಸಿದ್ದಾರೆ.
ಡ್ರೋನ್ ಹಾಗೂ ಗುಪ್ತಚರ ಕಾರ್ಯಾಚರಣೆ ತೀವ್ರಗೊಳಿಸಿರುವ ಪೊಲೀಸರು, ಕಳೆದ ಕೆಲವು ದಿನಗಳಲ್ಲಿ ಕಛ್, ದೇವಭೂಮಿ ದ್ವಾರಕಾ ಹಾಗೂ ಪೋರ್ಬಂದರ್ನಲ್ಲಿ 200ಕ್ಕೂ ಹೆಚ್ಚು ಡ್ರಗ್ಸ್ ಪ್ಯಾಕೆಟ್ಗಳನ್ನು ಜಪ್ತಿ ಮಾಡಿದ್ದಾರೆ.
ಕಳೆದ 10 ದಿನಗಳಲ್ಲಿ ದೇವಭೂಮಿ ದ್ವಾರಕಾದಲ್ಲಿ ನಡೆಸಿದ್ದ ಕಾರ್ಯಾಚರಣೆಯಲ್ಲಿ 62 ಕೋಟಿ ರೂ. ಮೌಲ್ಯದ 115 ಪ್ಯಾಕೇಟ್ ಚರಸ್ ವಶಪಡಿಸಿಕೊಳ್ಳಲಾಗಿತ್ತು.
ಎರಡು ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡ ಡ್ರಗ್ಸ್ ನ ಮಾರುಕಟ್ಟೆ ಮೌಲ್ಯ ಅಂದಾಜು 48 ಕೋಟಿ ರೂಪಾಯಿ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
Ahmedabad, As many as 87 packets of charas have been recovered in Gujarat's Kutch and Porbandar districts after they got washed up on the sea coast in the last few days, the latest in a series of such seizures in the state, police said.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm