ಬ್ರೇಕಿಂಗ್ ನ್ಯೂಸ್
24-06-24 06:11 pm HK News Desk ಕ್ರೈಂ
ಮಡಿಕೇರಿ, ಜೂ.24: ಹಾಸನದಲ್ಲಿ ಕೆಲವು ದಿನಗಳ ಹಿಂದೆ ನಡೆದ ಗುಂಡಿನ ದಾಳಿಯ ಕಹಿ ನೆನಪು ಮಾಸುವ ಮುನ್ನವೇ ಇದೀಗ ಕೊಡಗು ಜಿಲ್ಲೆಯಲ್ಲಿ ಗುಂಡಿನ ಮೊರೆತ ಕೇಳಿದೆ.
ಕೊಡಗು ಜಿಲ್ಲೆ ಕುಶಾಲನಗರ ಪಟ್ಟಣದಲ್ಲಿ ಸೋಮವಾರ ಉದ್ಯಮಿ ಶಶಿಧರ್ ಎಂಬುವರ ಮೇಲೆ 8 ಸುತ್ತು ಗುಂಡಿ ದಾಳಿ ನಡೆಸಲಾಗಿದೆ. ಘಟನೆಯಲ್ಲಿ ಶಶಿಕುಮಾರ್ ಕಾಲಿಗೆ ಗಂಭೀರ ಗಾಯವಾಗಿದೆ. ಅನುದೀಪ್ ಎಂಬಾತನಿಂದ ದಾಳಿ ನಡೆದಿದೆ.
ಪಾರ್ಟಿ ಒಂದರಲ್ಲಿ ಕ್ಷುಲ್ಲಕ ವಿಚಾರಕ್ಕೆ ಕಿರಿಕ್ ಆಗಿದ್ದು, ಅನುದೀಪ್ ಪಿಸ್ತೂಲ್ನಿಂದ ಉದ್ಯಮಿಯ ಮೇಲೆ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ. ಸದ್ಯ ಆರೋಪಿಯನ್ನು ಕುಶಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಶಿಧರ್ ತಮ್ಮ ಫಾರ್ಚೂನರ್ ಕಾರಿನಲ್ಲಿದ್ದಾಗ ಆರೋಪಿ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ. 8 ಗುಂಡುಗಳು ಕಾರನ್ನು ಹೊಕ್ಕಿದ್ದು, ಶಶಿಧರ್ ಅವರ ಕಾಲಿಗೂ ಗುಂಡು ತಾಗಿದೆ. ಸದ್ಯ ಶಶಿಧರ್ ಮೈಸೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಆರೋಪಿಯನ್ನ ಕುಶಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.


ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ಜೂನ್ 20ರಂದು ಗುಂಡಿನ ದಾಳಿ ನಡೆದಿತ್ತು. ಓರ್ವ ವ್ಯಕ್ತಿಯನ್ನು ಗುಂಡಿಕ್ಕಿ ಹತ್ಯೆ ಮಾಡಿ ಮತ್ತೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆಸ್ತಿ ವಿಚಾರಕ್ಕೆ ಕೊಲೆ ನಡೆದಿರುವ ಶಂಕೆ ಇದೆ ಎಂದು ಹಾಸನ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ಮಾಹಿತಿ ನೀಡಿದ್ದರು.
An altercation during a party escalated with one person opening fire at a businessman in Kushalnagar on Sunday night. The businessman sustained a bullet wound in the leg, but is out of danger.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm