ಬ್ರೇಕಿಂಗ್ ನ್ಯೂಸ್
26-06-24 11:10 pm Mangalore Correspondent ಕ್ರೈಂ
ಮಂಗಳೂರು, ಜೂ.26: ಉಳ್ಳಾಲ ತಾಲ್ಲೂಕು ಪಾವೂರು ಉಳಿಯದ ಕುದ್ರು ಎಂಬಲ್ಲಿ ಜೂನ್ 21 ರಂದು ಅನಧಿಕೃತವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ ಎಂದು ಮಾಧ್ಯಮದಲ್ಲಿ ಬಿತ್ತರವಾದ ಸುದ್ದಿಯ ಹಿನ್ನೆಲೆಯಲ್ಲಿ ಕಚೇರಿಯ ಹಿರಿಯ ಭೂ ವಿಜ್ಞಾನಿಗಳನ್ನು ಒಳಗೊಂಡ ತಾಂತ್ರಿಕ ಅಧಿಕಾರಿಗಳ ತಂಡವು ಜೂನ್ 24 ರಂದು ಸದರಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದೆ.
ಈ ಕುದ್ರುವಿನ ಪೂರ್ವಕ್ಕೆ ಸಾವಯವ ಮಣ್ಣು ಮಿಶ್ರಿತ ಮರಳು ಖಾಲಿಯಾಗಿದ್ದು, ಉಳಿದಂತೆ ಕುದ್ರು ಅಖಂಡವಾಗಿರುವುದು ಕಂಡುಬಂದಿದ್ದು, ಕುದ್ರುವಿನ ಪೂರ್ವಕ್ಕೆ ಇರುವ ಮಣ್ಣು ಕುಸಿಯಲು ಕಾರಣ ಗಿಡ ಮರಗಳ ಅಭಾವ. ಸದರಿ ಪ್ರದೇಶದಲ್ಲಿ ಅರುಗನ್ನು ಹಿಡಿದಿಟ್ಟುಕೊಳ್ಳಲು ಪೂರಕವಾದ ಬೇರು ಬಿಡುವ ಮತ್ತು ಅರುಗನ್ನು ಸಂರಕ್ಷಿಸುವ ಕಾಂಡ್ಲಾ ಗಿಡಗಳು ಇಲ್ಲದಿರುವುದು. ಬಿರುಸಾದ ನೀರಿನ ಹರಿವಿನಿಂದಾಗಿ ಮಣ್ಣು ಕುಸಿದು ಹೋಗಿರುತ್ತದೆ ಮತ್ತು ಸ್ಥಳ ಪರಿಶೀಲನೆಯ ಸಂದರ್ಭದಲ್ಲಿ ಯಾವುದೇ ಅನಧಿಕೃತ ಸಾಮಾನ್ಯ ಮರಳು ಗಣಿಗಾರಿಕೆ ಚಟುವಟಿಕೆ ನಡೆಯುತ್ತಿರುವುದು ಕಂಡುಬಂದಿರುವುದಿಲ್ಲ.


ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾದ ಮರಳು ತೆಗೆಯುವ ದೃಶ್ಯಗಳು ಹಳೆಯದಾಗಿದ್ದು ಮತ್ತು ಸದರಿ ದ್ವೀಪದ ಬಳಿ ಈಚೆಗೆ ಯಾವುದೇ ಮರಳು ತೆಗೆದಿಲ್ಲದೇ ಇರುವುದು ಪ್ರದೇಶದಲ್ಲಿರುವ ಒಣಗಿದ ಮತ್ತು ಸರಿದಿರುವ ಸಾವಯವ ಮಣ್ಣು ಮಿಶ್ರಿತ ಮಣ್ಣಿನ ಮೇಲೆ ಬೆಳೆದಿರುವ ಮಜ್ಜಿಗೆ ಹುಲ್ಲಿನಿಂದ ಖಾತ್ರಿಯಾಗಿರುತ್ತದೆ. ಕಂದಾಯ ಇಲಾಖೆಯ ದಾಖಲೆಯಂತೆ ಸದರಿ ಕುದ್ರುವಿನ ಒಟ್ಟು ವಿಸ್ತೀರ್ಣವು 30.49 ಎಕರೆ ಆಗಿದ್ದು, ಭೌತಿಕವಾಗಿ ಪರಿಶೀಲಿಸಿದಾಗ ಸದರಿ ಕುದ್ರುವಿನ ವಿಸ್ತೀರ್ಣವು 98.02 ಎಕರೆ ಇದ್ದು, ಕುದ್ರುವಿನ ಯಾವುದೇ ಭಾಗವು ನದಿಯಲ್ಲಿ ಮುಳುಗಡೆಗೊಂಡಿರುವುದಿಲ್ಲ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The Mines and Geology Department on Wednesday denied charges of illegal sand extraction in and around Pavoor-Uliya Kudru in Netravathi river and the consequent degeneration of the river island.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm