ಬ್ರೇಕಿಂಗ್ ನ್ಯೂಸ್
29-06-24 01:21 pm Hk News ಕ್ರೈಂ
ಬೆಂಗಳೂರು, ಜೂ 29: ಆನ್ಲೈನ್ ಮೂಲಕ ಹಣಕಾಸು ವಂಚನೆಯಲ್ಲಿ ತೊಡಗಿದ್ದ 60 ಭಾರತೀಯ ಪ್ರಜೆಗಳನ್ನು ಶ್ರೀಲಂಕಾ ಪೊಲೀಸರು ಬಂಧಿಸಿದ್ದಾರೆ. ಕೊಲಂಬೊ ಸುತ್ತಮುತ್ತಲಿನ ಮಡಿವೇಲಾ, ಬಟ್ಟರಮುಲ್ಲಾ ಮತ್ತು ಪಶ್ಚಿಮ ಕರಾವಳಿ ಪಟ್ಟಣವಾದ ನೆಗಂಬೋದಲ್ಲಿ ಅವರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಗಳಿಂದ 135 ಮೊಬೈಲ್ ಫೋನ್ಗಳು ಮತ್ತು 57 ಲ್ಯಾಪ್ಟಾಪ್ಗಳನ್ನು ವಶಕ್ಕೆ ಪಡೆಯಲಾಗಿದೆ. ಸಂತ್ರಸ್ತೆಯೊಬ್ಬರ ದೂರಿನ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಇಲಾಖೆ ಎಸ್ಎಸ್ಪಿ ನಿಹಾಲ್ ತಾಲ್ದುವ ತಿಳಿಸಿದ್ದಾರೆ.
ಬಂಧಿತರು ವಾಟ್ಸಾಪ್ ಮೂಲಕ ಜನರನ್ನು ಸಂಪರ್ಕಿಸಿ ಹಣದ ಆಮಿಷ ಒಡ್ಡುತ್ತಿದ್ದರು. ಬಳಿಕ ಠೇವಣಿ ಇಡುವಂತೆ ಹೇಳಿ ವಂಚಿಸುತ್ತಿದ್ದರು ಎಂದು ತನಿಖೆಯ ವೇಳೆ ತಿಳಿದುಬಂದಿದೆ. ಬಂಧಿತರು ಹಣಕಾಸಿನ ವಂಚನೆ, ಅಕ್ರಮ ಬೆಟ್ಟಿಂಗ್ ಹಾಗೂ ಜೂಜು ಸೇರಿದಂತೆ ವಿವಿಧ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇವರಿಂದ ವಂಚನೆಗೊಳಗಾದವರಲ್ಲಿ ಸ್ಥಳೀಯರು ಮತ್ತು ವಿದೇಶಿಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
As many as 137 Indian nationals who were allegedly involved in a large-scale online financial scam across multiple locations in Sri Lanka have been arrested by police, according to a media report on Friday.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm