ಬ್ರೇಕಿಂಗ್ ನ್ಯೂಸ್
01-07-24 05:27 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 01: ರಿಲ್ಸ್ ಶೋಗಾಗಿ ಶೋಕಿ ಮಾಡಿದವನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಮುದ್ದೆ ಮುರಿಯಲು ಕಳಿಸಿದ್ದಾರೆ. ಈತ ಎಕೆ 47 ರೈಫಲ್ ಹಿಡಿದ ಗನ್ ಮ್ಯಾನ್ಗಳನ್ನ ಆಗಿಟ್ಟುಕೊಂಡು, ಪಾಶ್ ಕಾರುಗಳನ್ನು ಚಲಾಯಿಸಿಕೊಂಡು, ಮೈಮೇಲೆ ಕಿಲೋಗಟ್ಟಲೆ ಚಿನ್ನ ಧರಿಸಿಕೊಂಡು ನಗರದಲ್ಲಿ ಶೋಕಿ ಮಾಡುತ್ತಿದ್ದ.
ಬೀದಿಬೀದಿಯಲ್ಲಿ ಈತನ ಗನ್ ಝಳಪಿಸುವಿಕೆ ಕಂಡು ಜನ ಆತಂಕಕ್ಕೊಳಗಾಗಿದ್ದರು.
ಹೀಗೆ ಶೋ ಮಾಡಲು ಹೋಗಿ ಜೈಲು ಸೇರಿರುವ ರೀಲ್ಸ್ ಸ್ಟಾರ್ ಹೆಸರು ಅರುಣ್ ಕಟಾರೆ. ಕೊತ್ತನೂರು ಪೊಲೀಸರು ಈತನನ್ನು ಬಂಧಿಸಿದ್ದಾರೆ. ರೌಡಿ ಚಟುವಟಿಕೆ ಮತ್ತು ಹಳೆಯ ಎಂಓಬಿಗಳ ಮೇಲೆ ನಿಗಾ ವಹಿಸಿದ್ದ ಕೊತ್ತನೂರು ಸಿಬ್ಬಂದಿ ಬಾತ್ಮಿದಾರರಿಂದ ಬಂದ ಮಾಹಿತಿ ಮೇರೆಗೆ ಅರುಣ್ ಕಟಾರೆಯನ್ನು ವಶಕ್ಕೆ ಪಡೆದಿದ್ದಾರೆ.



ಈತ ಬಾಡಿಗಾರ್ಡ್ಸ್ ಇಟ್ಕೊಂಡು, ಅವರ ಕೈಲಿ ಎಕೆ 47 ನಕಲಿ ಗನ್ ಹಿಡಿಸಿ ರಸ್ತೆಯಲ್ಲಿ ಶೋಆಫ್ ಮಾಡುತ್ತಿದ್ದ. ಮೈಮೇಲೆ ನಕಲಿ ಚಿನ್ನ ಹೇರಿಕೊಳ್ಳುತ್ತಿದ್ದ. ಅರುಣ್ ಕಟಾರೆ ಶೋನಿಂದ ಬೆದರಿದ ಸಾರ್ವಜನಿಕರು ಆತಂಕದಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಆರ್ಮ್ಸ್ ಕಾಯಿದೆ ಸೆ. 290 ಅಡಿಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ಈತನನ್ನ ಬಂಧಿಸಿದ್ದಾರೆ. ವಿಚಾರಣೆ ವೇಳೆ, ನಕಲಿ ಗನ್ ಹಿಡಿದು ಏರಿಯಾದಲ್ಲಿ ಹವಾ ಸೃಷ್ಟಿಸಲು ಹೋದವನ ಗುಟ್ಟು ಬಯಲಾಗಿದೆ. ರೀಲ್ಸ್ ಶೋಕಿಗೆ ಬಿದ್ದ ಯುವಕನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಕಳಿಸಿಕೊಟ್ಟಿದ್ದಾರೆ.
Arun Kathare internet reels star arrested by bangalore police for posing with ak 47 guns and fake gold with bodyguards. Public has complained against him for moving around with guns and bodyguards. Police who arrested him booked him under arms act and has been sent to jail.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm