ಬ್ರೇಕಿಂಗ್ ನ್ಯೂಸ್
01-07-24 05:27 pm Bangalore Correspondent ಕ್ರೈಂ
ಬೆಂಗಳೂರು, ಜುಲೈ 01: ರಿಲ್ಸ್ ಶೋಗಾಗಿ ಶೋಕಿ ಮಾಡಿದವನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಮುದ್ದೆ ಮುರಿಯಲು ಕಳಿಸಿದ್ದಾರೆ. ಈತ ಎಕೆ 47 ರೈಫಲ್ ಹಿಡಿದ ಗನ್ ಮ್ಯಾನ್ಗಳನ್ನ ಆಗಿಟ್ಟುಕೊಂಡು, ಪಾಶ್ ಕಾರುಗಳನ್ನು ಚಲಾಯಿಸಿಕೊಂಡು, ಮೈಮೇಲೆ ಕಿಲೋಗಟ್ಟಲೆ ಚಿನ್ನ ಧರಿಸಿಕೊಂಡು ನಗರದಲ್ಲಿ ಶೋಕಿ ಮಾಡುತ್ತಿದ್ದ.
ಬೀದಿಬೀದಿಯಲ್ಲಿ ಈತನ ಗನ್ ಝಳಪಿಸುವಿಕೆ ಕಂಡು ಜನ ಆತಂಕಕ್ಕೊಳಗಾಗಿದ್ದರು.
ಹೀಗೆ ಶೋ ಮಾಡಲು ಹೋಗಿ ಜೈಲು ಸೇರಿರುವ ರೀಲ್ಸ್ ಸ್ಟಾರ್ ಹೆಸರು ಅರುಣ್ ಕಟಾರೆ. ಕೊತ್ತನೂರು ಪೊಲೀಸರು ಈತನನ್ನು ಬಂಧಿಸಿದ್ದಾರೆ. ರೌಡಿ ಚಟುವಟಿಕೆ ಮತ್ತು ಹಳೆಯ ಎಂಓಬಿಗಳ ಮೇಲೆ ನಿಗಾ ವಹಿಸಿದ್ದ ಕೊತ್ತನೂರು ಸಿಬ್ಬಂದಿ ಬಾತ್ಮಿದಾರರಿಂದ ಬಂದ ಮಾಹಿತಿ ಮೇರೆಗೆ ಅರುಣ್ ಕಟಾರೆಯನ್ನು ವಶಕ್ಕೆ ಪಡೆದಿದ್ದಾರೆ.



ಈತ ಬಾಡಿಗಾರ್ಡ್ಸ್ ಇಟ್ಕೊಂಡು, ಅವರ ಕೈಲಿ ಎಕೆ 47 ನಕಲಿ ಗನ್ ಹಿಡಿಸಿ ರಸ್ತೆಯಲ್ಲಿ ಶೋಆಫ್ ಮಾಡುತ್ತಿದ್ದ. ಮೈಮೇಲೆ ನಕಲಿ ಚಿನ್ನ ಹೇರಿಕೊಳ್ಳುತ್ತಿದ್ದ. ಅರುಣ್ ಕಟಾರೆ ಶೋನಿಂದ ಬೆದರಿದ ಸಾರ್ವಜನಿಕರು ಆತಂಕದಿಂದ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು.
ಆರ್ಮ್ಸ್ ಕಾಯಿದೆ ಸೆ. 290 ಅಡಿಯಲ್ಲಿ ಪ್ರಕರಣ ದಾಖಲಿಸಿದ ಪೊಲೀಸರು ಈತನನ್ನ ಬಂಧಿಸಿದ್ದಾರೆ. ವಿಚಾರಣೆ ವೇಳೆ, ನಕಲಿ ಗನ್ ಹಿಡಿದು ಏರಿಯಾದಲ್ಲಿ ಹವಾ ಸೃಷ್ಟಿಸಲು ಹೋದವನ ಗುಟ್ಟು ಬಯಲಾಗಿದೆ. ರೀಲ್ಸ್ ಶೋಕಿಗೆ ಬಿದ್ದ ಯುವಕನನ್ನು ಪೊಲೀಸರು ಪರಪ್ಪನ ಅಗ್ರಹಾರಕ್ಕೆ ಕಳಿಸಿಕೊಟ್ಟಿದ್ದಾರೆ.
Arun Kathare internet reels star arrested by bangalore police for posing with ak 47 guns and fake gold with bodyguards. Public has complained against him for moving around with guns and bodyguards. Police who arrested him booked him under arms act and has been sent to jail.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm