ಬ್ರೇಕಿಂಗ್ ನ್ಯೂಸ್
02-07-24 06:03 pm HK News Desk ಕ್ರೈಂ
ಮೈಸೂರು, ಜುಲೈ 02: ಕೊಲೆಯಾಗಿ ಹೋದ ಪುತ್ರನ ಅಗಲಿಕೆಯ ನೋವು ಸಹಿಸದೆ ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಕೂರ್ಗಳ್ಳಿಯಲ್ಲಿ ನಡೆದಿದೆ.
ಭಾಗ್ಯಮ್ಮ (46) ಆತ್ಮಹತ್ಯೆ ಮಾಡಿಕೊಂಡವರು.
ನಿನ್ನೆ ಅವರು ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಇವರ ಅಳಿಯ, ಅಂದರೆ ಮಗಳ ಗಂಡನಿಂದಲೇ ಮಗ ಅಭಿಷೇಕ್ ಕೊಲೆಯಾಗಿದ್ದ. ಈ ಕೊಲೆ ಮೈಸೂರಿನ ಕುವೆಂಪುನಗರದಲ್ಲಿ ಜೂನ್ 9ರಂದು ನಡೆದಿತ್ತು.
ಅಳಿಯ ರವಿಚಂದ್ರ ವರದಕ್ಷಿಣೆ ತರುವಂತೆ ಪತ್ನಿಯನ್ನು ಪೀಡಿಸುತ್ತಿದ್ದ. ಹಲ್ಲೆ ನಡೆಸುತ್ತಿದ್ದ. ಇದರಿಂದ ನೊಂದ ತಂಗಿ ಈ ಬಗ್ಗೆ ಅಣ್ಣನಲ್ಲಿ ದೂರಿದ್ದಳು. ತಂಗಿ ಮೇಲೆ ಆಗುತ್ತಿರುವ ಹಲ್ಲೆಯನ್ನು ತಡೆಯಲು ಹೋಗಿದ್ದ ಅಭಿಷೇಕ್ಗೆ ಭಾವ ರವಿಚಂದ್ರ ಚಾಕುವಿನಿಂದ ಇರಿದಿದ್ದು, ಅಭಿಷೇಕ್ ಸ್ಥಳದಲ್ಲೇ ಮೃತಪಟ್ಟಿದ್ದರು.
ಮಗ ಹತ್ಯೆಯಾಗಿದ್ದು, ಅಳಿಯ ಜೈಲುಪಾಲಾಗಿದ್ದಾನೆ. ಈ ಘಟನೆಗಳಿಂದ ನೊಂದ ತಾಯಿ ಭಾಗ್ಯಮ್ಮ, ಅಂದಿನಿಂದ ಮಗನ ನೆನಪಿನಲ್ಲಿಯೇ ಖಿನ್ನತೆಗೆ ಜಾರಿದ್ದರು. ನಿನ್ನೆ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Mysuru 46 year old mother commits suicide after son been murdered by son in law. The deceased has been identified as Bhagyamma.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am