ಬ್ರೇಕಿಂಗ್ ನ್ಯೂಸ್
02-07-24 06:03 pm HK News Desk ಕ್ರೈಂ
ಮೈಸೂರು, ಜುಲೈ 02: ಕೊಲೆಯಾಗಿ ಹೋದ ಪುತ್ರನ ಅಗಲಿಕೆಯ ನೋವು ಸಹಿಸದೆ ತಾಯಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಕೂರ್ಗಳ್ಳಿಯಲ್ಲಿ ನಡೆದಿದೆ.
ಭಾಗ್ಯಮ್ಮ (46) ಆತ್ಮಹತ್ಯೆ ಮಾಡಿಕೊಂಡವರು.
ನಿನ್ನೆ ಅವರು ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಇವರ ಅಳಿಯ, ಅಂದರೆ ಮಗಳ ಗಂಡನಿಂದಲೇ ಮಗ ಅಭಿಷೇಕ್ ಕೊಲೆಯಾಗಿದ್ದ. ಈ ಕೊಲೆ ಮೈಸೂರಿನ ಕುವೆಂಪುನಗರದಲ್ಲಿ ಜೂನ್ 9ರಂದು ನಡೆದಿತ್ತು.
ಅಳಿಯ ರವಿಚಂದ್ರ ವರದಕ್ಷಿಣೆ ತರುವಂತೆ ಪತ್ನಿಯನ್ನು ಪೀಡಿಸುತ್ತಿದ್ದ. ಹಲ್ಲೆ ನಡೆಸುತ್ತಿದ್ದ. ಇದರಿಂದ ನೊಂದ ತಂಗಿ ಈ ಬಗ್ಗೆ ಅಣ್ಣನಲ್ಲಿ ದೂರಿದ್ದಳು. ತಂಗಿ ಮೇಲೆ ಆಗುತ್ತಿರುವ ಹಲ್ಲೆಯನ್ನು ತಡೆಯಲು ಹೋಗಿದ್ದ ಅಭಿಷೇಕ್ಗೆ ಭಾವ ರವಿಚಂದ್ರ ಚಾಕುವಿನಿಂದ ಇರಿದಿದ್ದು, ಅಭಿಷೇಕ್ ಸ್ಥಳದಲ್ಲೇ ಮೃತಪಟ್ಟಿದ್ದರು.
ಮಗ ಹತ್ಯೆಯಾಗಿದ್ದು, ಅಳಿಯ ಜೈಲುಪಾಲಾಗಿದ್ದಾನೆ. ಈ ಘಟನೆಗಳಿಂದ ನೊಂದ ತಾಯಿ ಭಾಗ್ಯಮ್ಮ, ಅಂದಿನಿಂದ ಮಗನ ನೆನಪಿನಲ್ಲಿಯೇ ಖಿನ್ನತೆಗೆ ಜಾರಿದ್ದರು. ನಿನ್ನೆ ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ವಿಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Mysuru 46 year old mother commits suicide after son been murdered by son in law. The deceased has been identified as Bhagyamma.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm