ಬ್ರೇಕಿಂಗ್ ನ್ಯೂಸ್
04-07-24 10:18 pm Udupi Correspondent ಕ್ರೈಂ
ಉಡುಪಿ, ಜುಲೈ.4: ಟಾಸ್ಕ್ ಪೂರ್ಣಗೊಳಿಸಿ ಹಣ ಸಂಪಾದಿಸುವ ಬಗ್ಗೆ ವಾಟ್ಸ್ ಆ್ಯಪ್ನಲ್ಲಿ ಬಂದ ಸಂದೇಶವನ್ನು ಕ್ಲಿಕ್ ಮಾಡಿದ ಯುವತಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ.
ಮಣಿಪಾಲದಲ್ಲಿ ಪಿಎಚ್.ಡಿ ವ್ಯಾಸಂಗ ಮಾಡಿಕೊಂಡಿರುವ ಉತ್ತರ ಭಾರತ ಮೂಲದ ಗಿಟಿಕಾ ಬಸಿನ್ ಎಂಬ ಯುವತಿ ಜೂ.23ರಂದು ತಮ್ಮ ಕೊಠಡಿಯಲ್ಲಿರುವಾಗ ಅವರ ವಾಟ್ಸ್ಆ್ಯಪ್ಗೆ Review job & Pre Paid Tasks ಎಂಬ ಸಂದೇಶ ಬಂದಿತ್ತು. ಅದರಲ್ಲಿ ಕೊಡಲಾಗಿದ್ದ ಟಾಸ್ಕ್ ಗಳನ್ನು ಪೂರ್ಣಗೊಳಿಸುವಂತೆ ತಿಳಿಸಲಾಗಿತ್ತು.
ಕುತೂಹಲಕ್ಕಾಗಿ ಪೂರ್ಣಗೊಳಿಸಿದಾಗ ಅವರ ಬ್ಯಾಂಕ್ ಖಾತೆಗೆ 205 ರೂ. ಜಮೆಯಾಯಿತು. ಅನಂತರ ಅಪರಿಚಿತ ವ್ಯಕ್ತಿ ಅವರ ಟೆಲಿಗ್ರಾಂ ಆ್ಯಪ್ಗೆ Linkdin idea 2024 ಎಂಬ ಲಿಂಕ್ ಕಳುಹಿಸಿ ಜಾಯಿನ್ ಆಗುವಂತೆ ತಿಳಿಸಿದ್ದರು. ಗ್ರೂಪ್ಗೆ ಸೇರ್ಪಡೆಯಾದ ಬಳಿಕ Pre Paid Tasks ನಲ್ಲಿ ಹೂಡಿಕೆ ಮಾಡುವಂತೆ ತಿಳಿಸಲಾಯಿತು.
4,600 ರೂ. ಹೂಡಿಕೆ ಮಾಡಿದಾಗ ಅವರ ಖಾತೆಗೆ 5,850 ರೂ. ಜಮೆ ಮಾಡುವ ಮೂಲಕ ವಂಚಕರು ವಿದ್ಯಾರ್ಥಿನಿಯನ್ನು ಮೋಸದ ಬಲೆಗೆ ಬೀಳಿಸಿಕೊಂಡರು. ಎರಡು ಬಾರಿ ಅನಾಯಾಸವಾಗಿ ಹಣ ಗಳಿಸಿದ ಯುವತಿಗೆ “ಹೆಚ್ಚಿನ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ನೀಡುತ್ತೇವೆ’ ಎಂದು ಅಪರಿಚಿತರು ಆಮಿಷ ಒಡ್ಡಿದ್ದರು. ಅದರ ಮೇರೆಗೆ ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ ಒಟ್ಟು 2,20,100 ರೂ.ಗಳನ್ನು ಅಪರಿಚಿತರ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದರು. ಇದರ ಬಳಿಕ ವಂಚಕರು ಹಣವನ್ನು ಮರಳಿಸದೆ ವಂಚನೆ ಎಸಗಿದ್ದಾರೆ ಎಂದವರು ಮಣಿಪಾಲ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
WhatsApp online fraud, Udupi manipal student looses 5 lakhs. She was trapped with Job review and pre paid tasks and later lost Rs 5 lakhs from her account. A case has been registered at the cyber police station.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 08:20 pm
Bangalore Correspondent
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm