ಬ್ರೇಕಿಂಗ್ ನ್ಯೂಸ್
04-07-24 10:18 pm Udupi Correspondent ಕ್ರೈಂ
ಉಡುಪಿ, ಜುಲೈ.4: ಟಾಸ್ಕ್ ಪೂರ್ಣಗೊಳಿಸಿ ಹಣ ಸಂಪಾದಿಸುವ ಬಗ್ಗೆ ವಾಟ್ಸ್ ಆ್ಯಪ್ನಲ್ಲಿ ಬಂದ ಸಂದೇಶವನ್ನು ಕ್ಲಿಕ್ ಮಾಡಿದ ಯುವತಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ.
ಮಣಿಪಾಲದಲ್ಲಿ ಪಿಎಚ್.ಡಿ ವ್ಯಾಸಂಗ ಮಾಡಿಕೊಂಡಿರುವ ಉತ್ತರ ಭಾರತ ಮೂಲದ ಗಿಟಿಕಾ ಬಸಿನ್ ಎಂಬ ಯುವತಿ ಜೂ.23ರಂದು ತಮ್ಮ ಕೊಠಡಿಯಲ್ಲಿರುವಾಗ ಅವರ ವಾಟ್ಸ್ಆ್ಯಪ್ಗೆ Review job & Pre Paid Tasks ಎಂಬ ಸಂದೇಶ ಬಂದಿತ್ತು. ಅದರಲ್ಲಿ ಕೊಡಲಾಗಿದ್ದ ಟಾಸ್ಕ್ ಗಳನ್ನು ಪೂರ್ಣಗೊಳಿಸುವಂತೆ ತಿಳಿಸಲಾಗಿತ್ತು.
ಕುತೂಹಲಕ್ಕಾಗಿ ಪೂರ್ಣಗೊಳಿಸಿದಾಗ ಅವರ ಬ್ಯಾಂಕ್ ಖಾತೆಗೆ 205 ರೂ. ಜಮೆಯಾಯಿತು. ಅನಂತರ ಅಪರಿಚಿತ ವ್ಯಕ್ತಿ ಅವರ ಟೆಲಿಗ್ರಾಂ ಆ್ಯಪ್ಗೆ Linkdin idea 2024 ಎಂಬ ಲಿಂಕ್ ಕಳುಹಿಸಿ ಜಾಯಿನ್ ಆಗುವಂತೆ ತಿಳಿಸಿದ್ದರು. ಗ್ರೂಪ್ಗೆ ಸೇರ್ಪಡೆಯಾದ ಬಳಿಕ Pre Paid Tasks ನಲ್ಲಿ ಹೂಡಿಕೆ ಮಾಡುವಂತೆ ತಿಳಿಸಲಾಯಿತು.
4,600 ರೂ. ಹೂಡಿಕೆ ಮಾಡಿದಾಗ ಅವರ ಖಾತೆಗೆ 5,850 ರೂ. ಜಮೆ ಮಾಡುವ ಮೂಲಕ ವಂಚಕರು ವಿದ್ಯಾರ್ಥಿನಿಯನ್ನು ಮೋಸದ ಬಲೆಗೆ ಬೀಳಿಸಿಕೊಂಡರು. ಎರಡು ಬಾರಿ ಅನಾಯಾಸವಾಗಿ ಹಣ ಗಳಿಸಿದ ಯುವತಿಗೆ “ಹೆಚ್ಚಿನ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ನೀಡುತ್ತೇವೆ’ ಎಂದು ಅಪರಿಚಿತರು ಆಮಿಷ ಒಡ್ಡಿದ್ದರು. ಅದರ ಮೇರೆಗೆ ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ ಒಟ್ಟು 2,20,100 ರೂ.ಗಳನ್ನು ಅಪರಿಚಿತರ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದರು. ಇದರ ಬಳಿಕ ವಂಚಕರು ಹಣವನ್ನು ಮರಳಿಸದೆ ವಂಚನೆ ಎಸಗಿದ್ದಾರೆ ಎಂದವರು ಮಣಿಪಾಲ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
WhatsApp online fraud, Udupi manipal student looses 5 lakhs. She was trapped with Job review and pre paid tasks and later lost Rs 5 lakhs from her account. A case has been registered at the cyber police station.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm