ಬ್ರೇಕಿಂಗ್ ನ್ಯೂಸ್
04-07-24 10:18 pm Udupi Correspondent ಕ್ರೈಂ
ಉಡುಪಿ, ಜುಲೈ.4: ಟಾಸ್ಕ್ ಪೂರ್ಣಗೊಳಿಸಿ ಹಣ ಸಂಪಾದಿಸುವ ಬಗ್ಗೆ ವಾಟ್ಸ್ ಆ್ಯಪ್ನಲ್ಲಿ ಬಂದ ಸಂದೇಶವನ್ನು ಕ್ಲಿಕ್ ಮಾಡಿದ ಯುವತಿ ಲಕ್ಷಾಂತರ ರೂಪಾಯಿ ಕಳೆದುಕೊಂಡಿದ್ದಾರೆ.
ಮಣಿಪಾಲದಲ್ಲಿ ಪಿಎಚ್.ಡಿ ವ್ಯಾಸಂಗ ಮಾಡಿಕೊಂಡಿರುವ ಉತ್ತರ ಭಾರತ ಮೂಲದ ಗಿಟಿಕಾ ಬಸಿನ್ ಎಂಬ ಯುವತಿ ಜೂ.23ರಂದು ತಮ್ಮ ಕೊಠಡಿಯಲ್ಲಿರುವಾಗ ಅವರ ವಾಟ್ಸ್ಆ್ಯಪ್ಗೆ Review job & Pre Paid Tasks ಎಂಬ ಸಂದೇಶ ಬಂದಿತ್ತು. ಅದರಲ್ಲಿ ಕೊಡಲಾಗಿದ್ದ ಟಾಸ್ಕ್ ಗಳನ್ನು ಪೂರ್ಣಗೊಳಿಸುವಂತೆ ತಿಳಿಸಲಾಗಿತ್ತು.
ಕುತೂಹಲಕ್ಕಾಗಿ ಪೂರ್ಣಗೊಳಿಸಿದಾಗ ಅವರ ಬ್ಯಾಂಕ್ ಖಾತೆಗೆ 205 ರೂ. ಜಮೆಯಾಯಿತು. ಅನಂತರ ಅಪರಿಚಿತ ವ್ಯಕ್ತಿ ಅವರ ಟೆಲಿಗ್ರಾಂ ಆ್ಯಪ್ಗೆ Linkdin idea 2024 ಎಂಬ ಲಿಂಕ್ ಕಳುಹಿಸಿ ಜಾಯಿನ್ ಆಗುವಂತೆ ತಿಳಿಸಿದ್ದರು. ಗ್ರೂಪ್ಗೆ ಸೇರ್ಪಡೆಯಾದ ಬಳಿಕ Pre Paid Tasks ನಲ್ಲಿ ಹೂಡಿಕೆ ಮಾಡುವಂತೆ ತಿಳಿಸಲಾಯಿತು.
4,600 ರೂ. ಹೂಡಿಕೆ ಮಾಡಿದಾಗ ಅವರ ಖಾತೆಗೆ 5,850 ರೂ. ಜಮೆ ಮಾಡುವ ಮೂಲಕ ವಂಚಕರು ವಿದ್ಯಾರ್ಥಿನಿಯನ್ನು ಮೋಸದ ಬಲೆಗೆ ಬೀಳಿಸಿಕೊಂಡರು. ಎರಡು ಬಾರಿ ಅನಾಯಾಸವಾಗಿ ಹಣ ಗಳಿಸಿದ ಯುವತಿಗೆ “ಹೆಚ್ಚಿನ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ನೀಡುತ್ತೇವೆ’ ಎಂದು ಅಪರಿಚಿತರು ಆಮಿಷ ಒಡ್ಡಿದ್ದರು. ಅದರ ಮೇರೆಗೆ ವಿವಿಧ ಬ್ಯಾಂಕ್ ಖಾತೆಗಳಲ್ಲಿದ್ದ ಒಟ್ಟು 2,20,100 ರೂ.ಗಳನ್ನು ಅಪರಿಚಿತರ ಬ್ಯಾಂಕ್ ಖಾತೆಗೆ ಜಮೆ ಮಾಡಿದ್ದರು. ಇದರ ಬಳಿಕ ವಂಚಕರು ಹಣವನ್ನು ಮರಳಿಸದೆ ವಂಚನೆ ಎಸಗಿದ್ದಾರೆ ಎಂದವರು ಮಣಿಪಾಲ ಠಾಣೆಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.
WhatsApp online fraud, Udupi manipal student looses 5 lakhs. She was trapped with Job review and pre paid tasks and later lost Rs 5 lakhs from her account. A case has been registered at the cyber police station.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm