ಬ್ರೇಕಿಂಗ್ ನ್ಯೂಸ್
14-07-24 07:45 pm Mangalore Correspondent ಕ್ರೈಂ
ಮಂಗಳೂರು, ಜುಲೈ 14: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮದ್ರಸಾ ಶಿಕ್ಷಕನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು ಬಸ್ಸಿನಲ್ಲಿದ್ದ ಮಹಿಳೆಯರೇ ಸೇರಿ ಆತನಿಗೆ ಗೂಸಾ ನೀಡಿದ್ದಾರೆ.
ಮಹಿಳೆಯರಿದ್ದ ಕುಟುಂಬವೊಂದು ಶನಿವಾರ ಸಂಜೆ ಧರ್ಮಸ್ಥಳಕ್ಕೆ ತೆರಳುವುದಕ್ಕಾಗಿ ಬೆಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬಂದಿತ್ತು. ಈ ವೇಳೆ, ಬಸ್ ಹಾಸನ ತಲುಪಿದಾಗ ಉಸ್ತಾದ್ ಬಸ್ ಹತ್ತಿದ್ದು ಬಾಲಕಿ ಬಳಿಯಲ್ಲೇ ಕುಳಿತುಕೊಂಡಿದ್ದ. ಬಸ್ಸು ಸಕಲೇಶಪುರ ಘಾಟ್ ಹೆದ್ದಾರಿಯಲ್ಲಿ ಬರುತ್ತಿದ್ದಾಗ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದನ್ನರಿತ ಬಾಲಕಿ ತಾಯಿ ಉಸ್ತಾದ್ ನನ್ನು ಪ್ರಶ್ನೆ ಮಾಡಿದ್ದು ನನ್ನನ್ನು ಮುಟ್ಟಿ ನೋಡು, ಏನಾ ನಿಂಗೆ ಅಂತ ಹಲ್ಲೆಗೆ ಮುಂದಾಗಿದ್ದಾರೆ. ಇದೇ ವೇಳೆ, ಇತರ ಮಹಿಳಾ ಪ್ರಯಾಣಿಕರು ಸೇರಿಕೊಂಡು ಮುಖಕ್ಕೆ ಗುದ್ದಿ ಹಲ್ಲೆ ನಡೆಸಿದ್ದಾರೆ.
ಮಹಿಳೆಯರು ಗೂಸಾ ನೀಡಿದ ಘಟನೆಯ ದೃಶ್ಯ ಮೊಬೈಲಿನಲ್ಲಿ ಸೆರೆಯಾಗಿದೆ. ಬೆಂಗಳೂರಿನಿಂದ ಮಂಗಳೂರು ಬರುತ್ತಿದ್ದ ಬಸ್ಸಿನಲ್ಲಿ ಬಂದಿದ್ದ ಬಾಲಕಿಯ ಕುಟುಂಬ, ಬಸ್ ಗುಂಡ್ಯ ತಲುಪುತ್ತಿದ್ದಂತೆ ಇಳಿದಿದ್ದಾರೆ. ಆ ಕುಟುಂಬವನ್ನು ಬೆಂಬಲಿಸಿದ ಬಂಟ್ವಾಳ ಮತ್ತು ಶಿವಮೊಗ್ಗದ ಯುವಕರನ್ನು ದುರುಗುಟ್ಟಿದ್ದು ಈ ಬಗ್ಗೆ ಯುವಕರು ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಬಸ್ ಉಪ್ಪಿನಂಗಡಿ ತಲುಪುತ್ತಲೇ ಉಸ್ತಾದ್ ಬಸ್ಸಿನಿಂದ ಇಳಿದು ಹೋಗಿದ್ದಾನೆ. ಘಟನೆ ಬಗ್ಗೆ ಪ್ರಕರಣ ದಾಖಲಾಗಿಲ್ಲ. ಆದರೆ ಗೂಸಾ ನೀಡಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
Mangalore Puttur Sexual harassment of girl on KSRTC bus Passengers assault accused, video goes viral on social media.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm