ಬ್ರೇಕಿಂಗ್ ನ್ಯೂಸ್
14-07-24 07:45 pm Mangalore Correspondent ಕ್ರೈಂ
ಮಂಗಳೂರು, ಜುಲೈ 14: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮದ್ರಸಾ ಶಿಕ್ಷಕನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು ಬಸ್ಸಿನಲ್ಲಿದ್ದ ಮಹಿಳೆಯರೇ ಸೇರಿ ಆತನಿಗೆ ಗೂಸಾ ನೀಡಿದ್ದಾರೆ.
ಮಹಿಳೆಯರಿದ್ದ ಕುಟುಂಬವೊಂದು ಶನಿವಾರ ಸಂಜೆ ಧರ್ಮಸ್ಥಳಕ್ಕೆ ತೆರಳುವುದಕ್ಕಾಗಿ ಬೆಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬಂದಿತ್ತು. ಈ ವೇಳೆ, ಬಸ್ ಹಾಸನ ತಲುಪಿದಾಗ ಉಸ್ತಾದ್ ಬಸ್ ಹತ್ತಿದ್ದು ಬಾಲಕಿ ಬಳಿಯಲ್ಲೇ ಕುಳಿತುಕೊಂಡಿದ್ದ. ಬಸ್ಸು ಸಕಲೇಶಪುರ ಘಾಟ್ ಹೆದ್ದಾರಿಯಲ್ಲಿ ಬರುತ್ತಿದ್ದಾಗ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದನ್ನರಿತ ಬಾಲಕಿ ತಾಯಿ ಉಸ್ತಾದ್ ನನ್ನು ಪ್ರಶ್ನೆ ಮಾಡಿದ್ದು ನನ್ನನ್ನು ಮುಟ್ಟಿ ನೋಡು, ಏನಾ ನಿಂಗೆ ಅಂತ ಹಲ್ಲೆಗೆ ಮುಂದಾಗಿದ್ದಾರೆ. ಇದೇ ವೇಳೆ, ಇತರ ಮಹಿಳಾ ಪ್ರಯಾಣಿಕರು ಸೇರಿಕೊಂಡು ಮುಖಕ್ಕೆ ಗುದ್ದಿ ಹಲ್ಲೆ ನಡೆಸಿದ್ದಾರೆ.

ಮಹಿಳೆಯರು ಗೂಸಾ ನೀಡಿದ ಘಟನೆಯ ದೃಶ್ಯ ಮೊಬೈಲಿನಲ್ಲಿ ಸೆರೆಯಾಗಿದೆ. ಬೆಂಗಳೂರಿನಿಂದ ಮಂಗಳೂರು ಬರುತ್ತಿದ್ದ ಬಸ್ಸಿನಲ್ಲಿ ಬಂದಿದ್ದ ಬಾಲಕಿಯ ಕುಟುಂಬ, ಬಸ್ ಗುಂಡ್ಯ ತಲುಪುತ್ತಿದ್ದಂತೆ ಇಳಿದಿದ್ದಾರೆ. ಆ ಕುಟುಂಬವನ್ನು ಬೆಂಬಲಿಸಿದ ಬಂಟ್ವಾಳ ಮತ್ತು ಶಿವಮೊಗ್ಗದ ಯುವಕರನ್ನು ದುರುಗುಟ್ಟಿದ್ದು ಈ ಬಗ್ಗೆ ಯುವಕರು ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಬಸ್ ಉಪ್ಪಿನಂಗಡಿ ತಲುಪುತ್ತಲೇ ಉಸ್ತಾದ್ ಬಸ್ಸಿನಿಂದ ಇಳಿದು ಹೋಗಿದ್ದಾನೆ. ಘಟನೆ ಬಗ್ಗೆ ಪ್ರಕರಣ ದಾಖಲಾಗಿಲ್ಲ. ಆದರೆ ಗೂಸಾ ನೀಡಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
Mangalore Puttur Sexual harassment of girl on KSRTC bus Passengers assault accused, video goes viral on social media.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm