ಬ್ರೇಕಿಂಗ್ ನ್ಯೂಸ್
14-07-24 07:45 pm Mangalore Correspondent ಕ್ರೈಂ
ಮಂಗಳೂರು, ಜುಲೈ 14: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಮದ್ರಸಾ ಶಿಕ್ಷಕನೊಬ್ಬ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು ಬಸ್ಸಿನಲ್ಲಿದ್ದ ಮಹಿಳೆಯರೇ ಸೇರಿ ಆತನಿಗೆ ಗೂಸಾ ನೀಡಿದ್ದಾರೆ.
ಮಹಿಳೆಯರಿದ್ದ ಕುಟುಂಬವೊಂದು ಶನಿವಾರ ಸಂಜೆ ಧರ್ಮಸ್ಥಳಕ್ಕೆ ತೆರಳುವುದಕ್ಕಾಗಿ ಬೆಂಗಳೂರಿನಿಂದ ಕೆಎಸ್ಸಾರ್ಟಿಸಿ ಬಸ್ಸಿನಲ್ಲಿ ಬಂದಿತ್ತು. ಈ ವೇಳೆ, ಬಸ್ ಹಾಸನ ತಲುಪಿದಾಗ ಉಸ್ತಾದ್ ಬಸ್ ಹತ್ತಿದ್ದು ಬಾಲಕಿ ಬಳಿಯಲ್ಲೇ ಕುಳಿತುಕೊಂಡಿದ್ದ. ಬಸ್ಸು ಸಕಲೇಶಪುರ ಘಾಟ್ ಹೆದ್ದಾರಿಯಲ್ಲಿ ಬರುತ್ತಿದ್ದಾಗ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೈಕೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಇದನ್ನರಿತ ಬಾಲಕಿ ತಾಯಿ ಉಸ್ತಾದ್ ನನ್ನು ಪ್ರಶ್ನೆ ಮಾಡಿದ್ದು ನನ್ನನ್ನು ಮುಟ್ಟಿ ನೋಡು, ಏನಾ ನಿಂಗೆ ಅಂತ ಹಲ್ಲೆಗೆ ಮುಂದಾಗಿದ್ದಾರೆ. ಇದೇ ವೇಳೆ, ಇತರ ಮಹಿಳಾ ಪ್ರಯಾಣಿಕರು ಸೇರಿಕೊಂಡು ಮುಖಕ್ಕೆ ಗುದ್ದಿ ಹಲ್ಲೆ ನಡೆಸಿದ್ದಾರೆ.

ಮಹಿಳೆಯರು ಗೂಸಾ ನೀಡಿದ ಘಟನೆಯ ದೃಶ್ಯ ಮೊಬೈಲಿನಲ್ಲಿ ಸೆರೆಯಾಗಿದೆ. ಬೆಂಗಳೂರಿನಿಂದ ಮಂಗಳೂರು ಬರುತ್ತಿದ್ದ ಬಸ್ಸಿನಲ್ಲಿ ಬಂದಿದ್ದ ಬಾಲಕಿಯ ಕುಟುಂಬ, ಬಸ್ ಗುಂಡ್ಯ ತಲುಪುತ್ತಿದ್ದಂತೆ ಇಳಿದಿದ್ದಾರೆ. ಆ ಕುಟುಂಬವನ್ನು ಬೆಂಬಲಿಸಿದ ಬಂಟ್ವಾಳ ಮತ್ತು ಶಿವಮೊಗ್ಗದ ಯುವಕರನ್ನು ದುರುಗುಟ್ಟಿದ್ದು ಈ ಬಗ್ಗೆ ಯುವಕರು ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಬಸ್ ಉಪ್ಪಿನಂಗಡಿ ತಲುಪುತ್ತಲೇ ಉಸ್ತಾದ್ ಬಸ್ಸಿನಿಂದ ಇಳಿದು ಹೋಗಿದ್ದಾನೆ. ಘಟನೆ ಬಗ್ಗೆ ಪ್ರಕರಣ ದಾಖಲಾಗಿಲ್ಲ. ಆದರೆ ಗೂಸಾ ನೀಡಿದ ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದೆ.
Mangalore Puttur Sexual harassment of girl on KSRTC bus Passengers assault accused, video goes viral on social media.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm