ಬ್ರೇಕಿಂಗ್ ನ್ಯೂಸ್
15-07-24 11:17 pm Mangalore Correspondent ಕ್ರೈಂ
ಪುತ್ತೂರು, ಜುಲೈ 15: ಹೆದ್ದಾರಿ ಬದಿಯ ಅಂಗಡಿಯಲ್ಲಿದ್ದ ವೃದ್ದೆಯ ಚಿನ್ನದ ಸರ ಸೆಳೆದು ಪರಾರಿಯಾಗಲು ಯತ್ನಿಸಿದ ಬೆಂಗಳೂರು ಮೂಲದ ಇಬ್ಬರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಉಪ್ಪಿನಂಗಡಿ ಬಳಿಯ ಅಡ್ಡಹೊಳೆ ಎಂಬಲ್ಲಿ ನಡೆದಿದೆ.
ನೆಲ್ಯಾಡಿ ಬಳಿಯ ಅಡ್ಡಹೊಳೆಯ ಹೆದ್ದಾರಿ ಬದಿಯ ಡ್ರೈ ಫ್ರುಟ್ಸ್ ಅಂಗಡಿಯಲ್ಲಿ ಒಂಟಿಯಾಗಿದ್ದ ವೃದ್ಧ ಮಹಿಳೆ ತ್ರೇಸ್ಯಮ್ಮ (60) ಅವರ ಕುತ್ತಿಗೆಯಲ್ಲಿದ್ದ ಸರವನ್ನು ಸೆಳೆದು ಯುವಕರು ಪರಾರಿಯಾಗಲು ಯತ್ನಿಸಿದ್ದರು. ಮಹಿಳೆಯ ಬೊಬ್ಬೆ ಕೇಳಿ ಸ್ಥಳೀಯರು ಸೇರಿದ್ದು ಯುವಕರನ್ನು ಹಿಡಿದು ಥಳಿಸಿದ್ದಾರೆ.
ಬೆಂಗಳೂರು ಯಶವಂತಪುರ ಮೂಲದ ರೋಹಿತ್ (25) ಮತ್ತು ಅಶೋಕ್ (25) ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕೃತ್ಯಕ್ಕೆ ಕದ್ದು ತಂದಿದ್ದ ಸ್ಕೂಟಿಯನ್ನು ಬಳಸಿದ್ದರು. ಮಂಗಳೂರಿನಲ್ಲಿ ವಾಹನ ಟೆಸ್ಟ್ ಡ್ರೈವ್ ಮಾಡುತ್ತೇವೆ ಎಂದು ಸ್ಕೂಟಿಯೊಂದಿಗೆ ಪರಾರಿಯಾಗಿದ್ದ ಖದೀಮರು ಸರಗಳ್ಳತನಕ್ಕೆ ಅದೇ ಸ್ಕೂಟರ್ ಬಳಸಿದ್ದಾರೆ ಎಂಬುದು ಪತ್ತೆಯಾಗಿದೆ. ಘಟನೆ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two chain snatchers caught by public in Puttur. Public have caught them and handed over them to the police.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
28-06-26 09:38 pm
HK News Staffer
Derlakatte Accident, Mangalore: ದೇರಳಕಟ್ಟೆ ಬಳಿ...
27-06-26 08:01 pm
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am