ಬ್ರೇಕಿಂಗ್ ನ್ಯೂಸ್
17-07-24 04:30 pm Bengaluru Correspondent ಕ್ರೈಂ
ಬೆಂಗಳೂರು, ಜುಲೈ 17: ಕೊಲೆ ಕೇಸ್ ನಲ್ಲಿ 20 ವರ್ಷ ಗಳಿಂದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಕನ್ನಡ ಸಿನಿಮಾದ ನಿರ್ದೇಶಕ ಕೊನೆಗೂ ಖಾಕಿ ಬಲೆಗೆ ಬಿದ್ದಿದ್ದಾನೆ. ಸಿಸಿಬಿ ಪೊಲೀಸರು ಗಜೇಂದ್ರ ಅಲಿಯಾಸ್ ಗಜ ನನ್ನ ಬಂಧಿಸಿದ್ದಾರೆ.
ಆರೋಪಿ ಗಜೇಂದ್ರ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಕಾಲಿವುಡ್ ಇಂಡಸ್ಟ್ರಿಯಲ್ಲೂ ಒಂದೆರಡು ಸಿನಿಮಾ ಮಾಡಿದ್ದಾನೆ.
ಕೊಲೆ ಕೇಸ್ನಲ್ಲಿ ಜೈಲು ಸೇರಿದ್ದ ಗಜೇಂದ್ರ !
2004ರಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್ನಲ್ಲಿ ರೌಡಿ ಶೀಟರ್ ಕೊತ್ತರವಿ ಕೊಲೆಯಾಗಿತ್ತು. ಈ ಕೊಲೆ ಕೇಸ್ನಲ್ಲಿ ಚಂದ್ರಪ್ಪ, ಅಲ್ಯೂಮಿನಿಯಂ ಬಾಬು ಜೊತೆಗೆ ನಿರ್ದೇಶಕ ಗಜೇಂದ್ರ ಕೂಡ ಎಂಟನೇ ಆರೋಪಿ ಆಗಿದ್ದ. ಕೊಲೆ ಕೇಸ್ನಲ್ಲಿ ಬಂಧಿತನಾಗಿದ್ದ ಗಜೇಂದ್ರಗೆ ಕೋರ್ಟ್ 1 ವರ್ಷ ಶಿಕ್ಷೆ ಕೂಡ ವಿಧಿಸಿತ್ತು. ಒಂದು ವರ್ಷ ಜೈಲುವಾಸ ಅನುಭವಿಸಿದ ಗಜೇಂದ್ರ ಬಳಿಕ ಜಾಮೀನು ಪಡೆದು ಹೊರಬಂದಿದ್ದ.
20 ವರ್ಷದಿಂದ ತಲೆಮರೆಸಿಕೊಂಡಿದ್ದ ಗಜ ;
ಜಾಮೀನು ಪಡೆದ ಬಳಿಕ ಹಲವು ವರ್ಷಗಳಿಂದ ಕೋರ್ಟ್ಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. 20 ವರ್ಷಗಳಿಂದ ಪೊಲೀಸರ ಕೈಗೆ ಸಿಕ್ಕಿಲ್ಲ. ಅರಸಯ್ಯನ ಶಿಷ್ಯ ಗಜೇಂದ್ರ ಅಲಿಯಾಸ್ ಗಜ, ಈ ಹಿಂದೆ ಪುಟಾಣಿ ಪವರ್ ಹಾಗೂ ರುದ್ರ ಎಂಬ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ. ಅಷ್ಟೇ ಅಲ್ಲದೇ ತಮಿಳಿನಲ್ಲಿ ಒಂದೆರಡು ಸಿನಿಮಾ ಮಾಡಿರೋದಾಗಿ ಹೇಳಿಕೊಂಡಿದ್ದಾನೆ. ಸದ್ಯ ಸಿಸಿಬಿ ಪೊಲೀಸರು ಇದೀಗ ಗಜೇಂದ್ರನನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದಾರೆ.
Kannada film director Gajendra Gaja absconded for 20 years in a murder case arrested by CCB police
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm