ಬ್ರೇಕಿಂಗ್ ನ್ಯೂಸ್
23-07-24 01:28 pm Bangalore Correspondent ಕ್ರೈಂ
ಬೆಂಗಳೂರು, ಜುಲೈ.23: ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ 25 ಐ-ಫೋನ್ ಮತ್ತು 5 ಆಪಲ್ ವಾಚ್ಗಳನ್ನು ಸಾಗಿಸುತ್ತಿದ್ಧ ಉಡುಪಿ ಮೂಲದ ಪ್ರಯಾಣಿಕ ನನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಸುಮಾರು 30 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಜುಲೈ 20 ಶನಿವಾರ, ದುಬೈನಿಂದ ಬೆಂಗಳೂರಿಗೆ ಎಮಿರೇಟ್ಸ್ (ಇಕೆ-568) ವಿಮಾನದಲ್ಲಿ ಬಂದ ಪ್ರಯಾಣಿಕನನ್ನು ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಏರ್ ಇಂಟೆಲಿಜೆನ್ಸ್ ಯೂನಿಟ್ನ ಅಧಿಕಾರಿಗಳು ತಪಾಸಣೆ ನಡೆಸಿದ್ದಾಗ, ಅಕ್ರಮವಾಗಿ ವಿದೇಶದಿಂದ ತಂದಿರುವ ಐ-ಫೋನ್ ಮತ್ತು ಆಪಲ್ ವಾಚ್ಗಳು ಪತ್ತೆಯಾಗಿವೆ. ಕಸ್ಟಮ್ಸ್ ಮೂಲದ ಪ್ರಕಾರ ಉಡುಪಿ ಮೂಲದ ಕುಂದಾಪುರ ತಾಲೂಕಿನ ತಬ್ರೇಜ್ ಅಹಮದ್ ಗೋಳಿಹೊಳೆ ಎಂಬ ಪ್ರಯಾಣಿಕ ಎಂದು ತಿಳಿದುಬಂದಿದೆ.
ಪ್ರಯಾಣಿಕನನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ಆತ ತನ್ನ ಬ್ಯಾಗ್ನಲ್ಲಿ ಮರೆಮಾಚಿ ಅಕ್ರಮವಾಗಿ ವಸ್ತುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಕಸ್ಟಮ್ಸ್ ಕಾಯ್ದೆಯ 2016ರ ಬ್ಯಾಗೇಜ್ ನಿಯಮಗಳ ಪ್ರಕಾರ ಒಬ್ಬ ಪ್ರಯಾಣಿಕನಿಗೆ ಗರಿಷ್ಠ 50 ಸಾವಿರ ಮೌಲ್ಯದ ವಸ್ತುಗಳನ್ನು ಸಾಗಿಸಲು ಅವಕಾಶ ಇದೆ. ಆದರೆ ಆತ 25 ಐ-ಫೋನ್ ಮತ್ತು 5 ಆಪಲ್ ವಾಚ್ಗಳನ್ನು ಅಕ್ರಮವಾಗಿ ಸಾಗಿಸುವ ಯತ್ನ ನಡೆದಿದ್ದು, ಪ್ರತಿಯೊಂದರ ಐ-ಫೋನ್ ಬೆಲೆ 1 ಲಕ್ಷ ಇದೆ. ಪ್ರತಿಯೊಂದು ಐ-ಫೋನ್ಗೆ 50 ಸಾವಿರ ಕಸ್ಟಮ್ಸ್ ಸುಂಕವನ್ನು ಪಡೆಯುವುದಾಗಿ ತಿಳಿಸಿದ್ದಾರೆ.
Kundapura native arrested in Bangalore airport for smuggling iphones worth 30 lakhs from Dubai. The arrested has been identified as Tabrij Ahmed. He was having 25 iphones and 5 apple watched in his bag from dubai.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm