ಬ್ರೇಕಿಂಗ್ ನ್ಯೂಸ್
23-07-24 01:28 pm Bangalore Correspondent ಕ್ರೈಂ
ಬೆಂಗಳೂರು, ಜುಲೈ.23: ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ 25 ಐ-ಫೋನ್ ಮತ್ತು 5 ಆಪಲ್ ವಾಚ್ಗಳನ್ನು ಸಾಗಿಸುತ್ತಿದ್ಧ ಉಡುಪಿ ಮೂಲದ ಪ್ರಯಾಣಿಕ ನನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಸುಮಾರು 30 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಜುಲೈ 20 ಶನಿವಾರ, ದುಬೈನಿಂದ ಬೆಂಗಳೂರಿಗೆ ಎಮಿರೇಟ್ಸ್ (ಇಕೆ-568) ವಿಮಾನದಲ್ಲಿ ಬಂದ ಪ್ರಯಾಣಿಕನನ್ನು ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಏರ್ ಇಂಟೆಲಿಜೆನ್ಸ್ ಯೂನಿಟ್ನ ಅಧಿಕಾರಿಗಳು ತಪಾಸಣೆ ನಡೆಸಿದ್ದಾಗ, ಅಕ್ರಮವಾಗಿ ವಿದೇಶದಿಂದ ತಂದಿರುವ ಐ-ಫೋನ್ ಮತ್ತು ಆಪಲ್ ವಾಚ್ಗಳು ಪತ್ತೆಯಾಗಿವೆ. ಕಸ್ಟಮ್ಸ್ ಮೂಲದ ಪ್ರಕಾರ ಉಡುಪಿ ಮೂಲದ ಕುಂದಾಪುರ ತಾಲೂಕಿನ ತಬ್ರೇಜ್ ಅಹಮದ್ ಗೋಳಿಹೊಳೆ ಎಂಬ ಪ್ರಯಾಣಿಕ ಎಂದು ತಿಳಿದುಬಂದಿದೆ.
ಪ್ರಯಾಣಿಕನನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ಆತ ತನ್ನ ಬ್ಯಾಗ್ನಲ್ಲಿ ಮರೆಮಾಚಿ ಅಕ್ರಮವಾಗಿ ವಸ್ತುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಕಸ್ಟಮ್ಸ್ ಕಾಯ್ದೆಯ 2016ರ ಬ್ಯಾಗೇಜ್ ನಿಯಮಗಳ ಪ್ರಕಾರ ಒಬ್ಬ ಪ್ರಯಾಣಿಕನಿಗೆ ಗರಿಷ್ಠ 50 ಸಾವಿರ ಮೌಲ್ಯದ ವಸ್ತುಗಳನ್ನು ಸಾಗಿಸಲು ಅವಕಾಶ ಇದೆ. ಆದರೆ ಆತ 25 ಐ-ಫೋನ್ ಮತ್ತು 5 ಆಪಲ್ ವಾಚ್ಗಳನ್ನು ಅಕ್ರಮವಾಗಿ ಸಾಗಿಸುವ ಯತ್ನ ನಡೆದಿದ್ದು, ಪ್ರತಿಯೊಂದರ ಐ-ಫೋನ್ ಬೆಲೆ 1 ಲಕ್ಷ ಇದೆ. ಪ್ರತಿಯೊಂದು ಐ-ಫೋನ್ಗೆ 50 ಸಾವಿರ ಕಸ್ಟಮ್ಸ್ ಸುಂಕವನ್ನು ಪಡೆಯುವುದಾಗಿ ತಿಳಿಸಿದ್ದಾರೆ.
Kundapura native arrested in Bangalore airport for smuggling iphones worth 30 lakhs from Dubai. The arrested has been identified as Tabrij Ahmed. He was having 25 iphones and 5 apple watched in his bag from dubai.
06-11-25 03:06 pm
Bangalore Correspondent
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
06-11-25 02:08 pm
Mangalore Correspondent
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm