ಬ್ರೇಕಿಂಗ್ ನ್ಯೂಸ್
23-07-24 01:28 pm Bangalore Correspondent ಕ್ರೈಂ
ಬೆಂಗಳೂರು, ಜುಲೈ.23: ದುಬೈನಿಂದ ಬೆಂಗಳೂರಿಗೆ ಅಕ್ರಮವಾಗಿ 25 ಐ-ಫೋನ್ ಮತ್ತು 5 ಆಪಲ್ ವಾಚ್ಗಳನ್ನು ಸಾಗಿಸುತ್ತಿದ್ಧ ಉಡುಪಿ ಮೂಲದ ಪ್ರಯಾಣಿಕ ನನ್ನ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಸುಮಾರು 30 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ಜುಲೈ 20 ಶನಿವಾರ, ದುಬೈನಿಂದ ಬೆಂಗಳೂರಿಗೆ ಎಮಿರೇಟ್ಸ್ (ಇಕೆ-568) ವಿಮಾನದಲ್ಲಿ ಬಂದ ಪ್ರಯಾಣಿಕನನ್ನು ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಏರ್ ಇಂಟೆಲಿಜೆನ್ಸ್ ಯೂನಿಟ್ನ ಅಧಿಕಾರಿಗಳು ತಪಾಸಣೆ ನಡೆಸಿದ್ದಾಗ, ಅಕ್ರಮವಾಗಿ ವಿದೇಶದಿಂದ ತಂದಿರುವ ಐ-ಫೋನ್ ಮತ್ತು ಆಪಲ್ ವಾಚ್ಗಳು ಪತ್ತೆಯಾಗಿವೆ. ಕಸ್ಟಮ್ಸ್ ಮೂಲದ ಪ್ರಕಾರ ಉಡುಪಿ ಮೂಲದ ಕುಂದಾಪುರ ತಾಲೂಕಿನ ತಬ್ರೇಜ್ ಅಹಮದ್ ಗೋಳಿಹೊಳೆ ಎಂಬ ಪ್ರಯಾಣಿಕ ಎಂದು ತಿಳಿದುಬಂದಿದೆ.
ಪ್ರಯಾಣಿಕನನ್ನು ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದು, ಆತ ತನ್ನ ಬ್ಯಾಗ್ನಲ್ಲಿ ಮರೆಮಾಚಿ ಅಕ್ರಮವಾಗಿ ವಸ್ತುಗಳನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದೆ. ಕಸ್ಟಮ್ಸ್ ಕಾಯ್ದೆಯ 2016ರ ಬ್ಯಾಗೇಜ್ ನಿಯಮಗಳ ಪ್ರಕಾರ ಒಬ್ಬ ಪ್ರಯಾಣಿಕನಿಗೆ ಗರಿಷ್ಠ 50 ಸಾವಿರ ಮೌಲ್ಯದ ವಸ್ತುಗಳನ್ನು ಸಾಗಿಸಲು ಅವಕಾಶ ಇದೆ. ಆದರೆ ಆತ 25 ಐ-ಫೋನ್ ಮತ್ತು 5 ಆಪಲ್ ವಾಚ್ಗಳನ್ನು ಅಕ್ರಮವಾಗಿ ಸಾಗಿಸುವ ಯತ್ನ ನಡೆದಿದ್ದು, ಪ್ರತಿಯೊಂದರ ಐ-ಫೋನ್ ಬೆಲೆ 1 ಲಕ್ಷ ಇದೆ. ಪ್ರತಿಯೊಂದು ಐ-ಫೋನ್ಗೆ 50 ಸಾವಿರ ಕಸ್ಟಮ್ಸ್ ಸುಂಕವನ್ನು ಪಡೆಯುವುದಾಗಿ ತಿಳಿಸಿದ್ದಾರೆ.
Kundapura native arrested in Bangalore airport for smuggling iphones worth 30 lakhs from Dubai. The arrested has been identified as Tabrij Ahmed. He was having 25 iphones and 5 apple watched in his bag from dubai.
16-06-25 10:44 pm
Bangalore Correspondent
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
A.H. Vishwanath, CM Sidddaramaiah ; ನವೆಂಬರ್ ನ...
14-06-25 07:45 pm
16-06-25 05:29 pm
HK News Desk
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
Israel Iran War, Generals Killed: ಮೂರನೇ ಮಹಾಯು...
14-06-25 12:00 pm
Kasaragod Deputy Tahsildar Suspended: ವಿಮಾನ ದ...
13-06-25 11:09 pm
16-06-25 11:06 pm
Mangalore Correspondent
Rain, Pilikula Zoo, Mangalore, Flood: ಪಿಲಿಕುಳ...
16-06-25 08:34 pm
Mangalore Rain, Belthanagdy, Bike: ಸವಣಾಲು ; ಧ...
16-06-25 05:07 pm
Mangalore, Pregnant Wife Suicide, Puthila Par...
16-06-25 12:30 pm
ನೆಲ್ಯಾಡಿ ಬಳಿ ಭೀಕರ ಅಪಘಾತ ; ನಿಲ್ಲಿಸಿದ್ದ ಲಾರಿಗೆ...
16-06-25 12:13 pm
16-06-25 03:05 pm
HK News Desk
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm
Mangalore, Yeyyadi Bar, Murder, Kaushik: ಯೆಯ್...
13-06-25 07:30 pm
Mangalore, Puttur, Dr Adarsh, Sullia, Marriag...
13-06-25 05:37 pm