ಬ್ರೇಕಿಂಗ್ ನ್ಯೂಸ್
25-07-24 11:44 am Mangalore Correspondent ಕ್ರೈಂ
ಮಂಗಳೂರು, ಜುಲೈ 25: ನಗರದ ಕೊಡಿಯಾಲಬೈಲಿನ ಮಂಗಳೂರು ಸಬ್ ಜೈಲಿಗೆ ಬೆಳ್ಳಂಬೆಳಗ್ಗೆ ಪೊಲೀಸರು ದಾಳಿ ನಡೆಸಿದ್ದು ಕೈದಿಗಳು ಬಳಸುತ್ತಿದ್ದ ಮೊಬೈಲ್ ಫೋನ್, ಸಿಗರೇಟ್ ಪ್ಯಾಕ್, ಚಾರ್ಜರ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ನಸುಕಿನಲ್ಲಿ ನಾಲ್ಕು ಗಂಟೆ ವೇಳೆಗೆ ಇಬ್ಬರು ಡಿಸಿಪಿ, ಮೂರು ಎಸಿಪಿ, 15 ಇನ್ಸ್ ಪೆಕ್ಟರ್ ಸೇರಿ ಒಟ್ಟು 150 ಪೊಲೀಸ್ ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಜೈಲಿನ ವಿವಿಧ ಸೆಲ್ ಗಳನ್ನು ತಪಾಸಣೆ ನಡೆಸುವುದಕ್ಕಾಗಿ ಬೇರೆ ಬೇರೆ ತಂಡಗಳನ್ನು ರಚಿಸಲಾಗಿತ್ತು.



ದಾಳಿ ಸಂದರ್ಭದಲ್ಲಿ 25 ಮೊಬೈಲ್ ಫೋನ್, ಒಂದು ಬ್ಲುಟೂತ್ ಉಪಕರಣ, ಐದು ಇಯರ್ ಫೋನ್, ಒಂದು ಪೆನ್ ಡ್ರೈವ್, ಐದು ಮೊಬೈಲ್ ಚಾರ್ಜರ್, ಸಿಗರೇಟ್ ಪ್ಯಾಕ್, ಮೂರು ಕೇಬಲ್, ಸ್ವಲ್ಪ ಪ್ರಮಾಣದಲ್ಲಿ ಗಾಂಜಾ ಮತ್ತು ಡ್ರಗ್ಸ್ ಪತ್ತೆಯಾಗಿದ್ದು ವಶಕ್ಕೆ ಪಡೆಯಲಾಗಿದೆ. ಜೈಲಿನ ಒಳಗಿದ್ದುಕೊಂಡೇ ಕೈದಿಗಳು ಹಫ್ತಾ ವಸೂಲಿ, ಹಣಕ್ಕಾಗಿ ಡಿಮ್ಯಾಂಡ್ ಇಡುವುದು, ಬೆದರಿಕೆ ಹಾಕುವಂತಹ ಕೃತ್ಯ ನಡೆಸುತ್ತಾರೆ. ಈ ಬಗ್ಗೆ ಮಾಹಿತಿ ಅರಿತ ಪೊಲೀಸರು ರಹಸ್ಯವಾಗಿ ಕಾರ್ಯಾಚರಣೆ ನಡೆಸಿದ್ದಾರೆ.
City police, under the guidance of the commissioner of police Anupam Agrawal, conducted a surprise raid on the city jail barracks. The operation, which began at 4 am on Wednesday July 24, involved 2 DCPs, 3 ACPs, 15 PIs, and around 150 personnel. Multiple teams were formed to cover all the blocks of the jail simultaneously, with the secrecy of the raid maintained until the last moment to ensure its effectiveness.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm