ಬ್ರೇಕಿಂಗ್ ನ್ಯೂಸ್
01-08-24 10:48 pm Bangalore Correspondent ಕ್ರೈಂ
ಬೆಂಗಳೂರು, ಆ.01: ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸಿಡೇದಹಳ್ಳಿಯಲ್ಲಿ ನಡೆದಿದೆ. ಮಮತಾ(31) ನೇಣಿಗೆ ಶರಣಾದ ರ್ದುದೈವಿ.
ಶಾಲಾ ಸಹಪಾಠಿಗಳಾದ ವಡ್ಡರಹಳ್ಳಿಯ ನಿವಾಸಿ ಅಶೋಕ್ ಹಾಗೂ ಜೆ.ಪಿ.ನಗರದ ಗಣೇಶ್ ಎಂಬ ಫ್ರೆಂಡ್ಸ್ ಅಶ್ಲೀಲ ಸಂದೇಶ ಕಳಿಸಿ ನಮ್ಮ ಜೊತೆ ಸಹಕರಿಸು ಬಾ..ಎಂದು ಕಿರುಕುಳ ನೀಡಿದ್ದಾರಂತೆ. ಜೊತೆಗೆ ನೈಟ್ ಔಟ್ ಬರುವಂತೆ ಒತ್ತಡ ಹೇರುತ್ತಿದ್ದರು ಎಂದು ಆರೋಪಿಸಲಾಗಿದೆ.
ಬೆದರಿಕೆಯಿಂದ ನೊಂದು ಆತ್ಮಹತ್ಯೆಗೆ ಶರಣು
'ನಿನ್ನ ಬಿಡುವುದಿಲ್ಲ, ನಿನ್ನ ಸಂಸಾರ ಹಾಳು ಮಾಡುತ್ತೇವೆಂದು ಬೆದರಿಕೆ ಒಡ್ಡಿದ್ದರಂತೆ. ಇದರಿಂದ ಮನನೊಂದು ಗೃಹಿಣಿ ಮಮತಾ ತನ್ನ ನಿವಾಸದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪತಿ ಲೋಕೇಶ್, ಪತ್ನಿ ಮಮತಾಗೆ ಫೋನ್ ಮಾಡಿದಾಗ ರಿಸೀವ್ ಮಾಡದ ಹಿನ್ನೆಲೆ ಮನೆ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಅಶೋಕ್ ಮತ್ತು ಗಣೇಶ್ ವಿರುದ್ಧ ಲೋಕೇಶ್ ಠಾಣೆಗೆ ದೂರು ನೀಡಿದ್ದಾರೆ.
3 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ ;
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಬಾಗಲಗುಂಟೆ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. ಇನ್ನು ಮೃತ ಮಮತಾ ಹಾಗೂ ಲೋಕೇಶ್ 3 ವರ್ಷಗಳ ಹಿಂದೆ ಪ್ರೀತಿಸಿ, ಮನೆಯವರ ಒಪ್ಪಿಗೆ ಮೇರೆಗೆ ದೊಡ್ಡಬಳ್ಳಾಪುರದ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಎಲ್ಲವೂ ಚೆನ್ನಾಗಿದೆ ಅಂದುಕೊಳ್ಳುವಷ್ಟರಲ್ಲಿ, ಈ ದುರ್ಘಟನೆ ನಡೆದು ಹೋಗಿದೆ.
Bangalore School friends sexually messages to women, 31 year old commits suicide. The deceased has been identified as Mamatha.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm