ಬ್ರೇಕಿಂಗ್ ನ್ಯೂಸ್
01-08-24 10:48 pm Bangalore Correspondent ಕ್ರೈಂ
ಬೆಂಗಳೂರು, ಆ.01: ಅಶ್ಲೀಲ ಮೆಸೇಜ್ ಮಾಡಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸಿಡೇದಹಳ್ಳಿಯಲ್ಲಿ ನಡೆದಿದೆ. ಮಮತಾ(31) ನೇಣಿಗೆ ಶರಣಾದ ರ್ದುದೈವಿ.
ಶಾಲಾ ಸಹಪಾಠಿಗಳಾದ ವಡ್ಡರಹಳ್ಳಿಯ ನಿವಾಸಿ ಅಶೋಕ್ ಹಾಗೂ ಜೆ.ಪಿ.ನಗರದ ಗಣೇಶ್ ಎಂಬ ಫ್ರೆಂಡ್ಸ್ ಅಶ್ಲೀಲ ಸಂದೇಶ ಕಳಿಸಿ ನಮ್ಮ ಜೊತೆ ಸಹಕರಿಸು ಬಾ..ಎಂದು ಕಿರುಕುಳ ನೀಡಿದ್ದಾರಂತೆ. ಜೊತೆಗೆ ನೈಟ್ ಔಟ್ ಬರುವಂತೆ ಒತ್ತಡ ಹೇರುತ್ತಿದ್ದರು ಎಂದು ಆರೋಪಿಸಲಾಗಿದೆ.
ಬೆದರಿಕೆಯಿಂದ ನೊಂದು ಆತ್ಮಹತ್ಯೆಗೆ ಶರಣು
'ನಿನ್ನ ಬಿಡುವುದಿಲ್ಲ, ನಿನ್ನ ಸಂಸಾರ ಹಾಳು ಮಾಡುತ್ತೇವೆಂದು ಬೆದರಿಕೆ ಒಡ್ಡಿದ್ದರಂತೆ. ಇದರಿಂದ ಮನನೊಂದು ಗೃಹಿಣಿ ಮಮತಾ ತನ್ನ ನಿವಾಸದಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪತಿ ಲೋಕೇಶ್, ಪತ್ನಿ ಮಮತಾಗೆ ಫೋನ್ ಮಾಡಿದಾಗ ರಿಸೀವ್ ಮಾಡದ ಹಿನ್ನೆಲೆ ಮನೆ ಬಾಗಿಲು ಒಡೆದು ನೋಡಿದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಕೂಡಲೇ ಅಶೋಕ್ ಮತ್ತು ಗಣೇಶ್ ವಿರುದ್ಧ ಲೋಕೇಶ್ ಠಾಣೆಗೆ ದೂರು ನೀಡಿದ್ದಾರೆ.
3 ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ ;
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಬಾಗಲಗುಂಟೆ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ. ಇನ್ನು ಮೃತ ಮಮತಾ ಹಾಗೂ ಲೋಕೇಶ್ 3 ವರ್ಷಗಳ ಹಿಂದೆ ಪ್ರೀತಿಸಿ, ಮನೆಯವರ ಒಪ್ಪಿಗೆ ಮೇರೆಗೆ ದೊಡ್ಡಬಳ್ಳಾಪುರದ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಎಲ್ಲವೂ ಚೆನ್ನಾಗಿದೆ ಅಂದುಕೊಳ್ಳುವಷ್ಟರಲ್ಲಿ, ಈ ದುರ್ಘಟನೆ ನಡೆದು ಹೋಗಿದೆ.
Bangalore School friends sexually messages to women, 31 year old commits suicide. The deceased has been identified as Mamatha.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am