ಬ್ರೇಕಿಂಗ್ ನ್ಯೂಸ್
05-08-24 11:10 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್.5: ಪಾಂಡೇಶ್ವರದ ಫೋರಮ್ ಮಾಲ್ ನಲ್ಲಿರುವ ಶೆರ್ಲಾಕ್ ಪಬ್ ನಲ್ಲಿ ಯುವತಿಯ ಮೈಗೆ ಕೈಹಾಕಿ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ದೂರು ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪುತ್ತೂರು ಮೂಲದ ನಾಲ್ವರು ಯುವಕರನ್ನು ಬಂಧಿಸಿದ್ದಾರೆ.
ಪುತ್ತೂರು ನೆಹರು ನಗರದ ವಿನಯ(33), ಮಹೇಶ್(27), ಪಡ್ನೂರು ಗ್ರಾಮದ ಪ್ರೀತೇಶ್ (34), ಅದೇ ಪರಿಸರದ ನಿವಾಸಿ ನಿತೇಶ್(33) ಬಂಧಿತರು. ಇವರು ಪರಸ್ಪರ ಸಂಬಂಧಿಕರಾಗಿದ್ದು, ಶನಿವಾರ ರಾತ್ರಿ ಶೆರ್ಲಾಕ್ ಪಬ್ ಗೆ ಆಗಮಿಸಿದ್ದರು. ರಾತ್ರಿ ಹಿಂದೆ ತೆರಳುತ್ತಿದ್ದಾಗ 22 ವರ್ಷದ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೆ, ಎದೆಯ ಭಾಗಕ್ಕೆ ಕೈಹಾಕಿದ್ದರು ಎನ್ನಲಾಗಿದೆ. ಈ ವೇಳೆ, ತನಗೆ ಮತ್ತು ತನ್ನ ಗೆಳತಿಗೆ ಬೀಯರ್ ಬಾಟಲಿಯಲ್ಲಿ ಹಲ್ಲೆ ಮಾಡುವುದಕ್ಕೂ ಯುವಕರು ಮುಂದಾಗಿದ್ದಾರೆ ಎಂದು 22 ವರ್ಷದ ಯುವತಿ ದೂರು ನೀಡಿದ್ದರು.
ಆಗಸ್ಟ್ 3ರ ಶನಿವಾರ ರಾತ್ರಿ 10.30ರ ವೇಳೆಗೆ ಘಟನೆ ನಡೆದಿದ್ದಾಗಿ ದೂರಿನಲ್ಲಿ ತಿಳಿಸಿದ್ದರು. ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿ ಸಿಸಿಟಿವಿ ಆಧರಿಸಿ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಸೆಕ್ಷನ್ 74, 79. 352 ಪ್ರಕಾರ ಕೇಸು ದಾಖಲಾಗಿದೆ.
Mangalore Forum mall Sherlock pub girl sexual harassment, four youths from Puttur arrested.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am