ಬ್ರೇಕಿಂಗ್ ನ್ಯೂಸ್
07-08-24 06:21 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್.7: ಮೂಲ್ಕಿ ಬಳಿಯ ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿ ಪರಾರಿಯಾಗಿದ್ದ ಆರೋಪಿಯನ್ನು ಪಡುಬಿದ್ರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ದ.ಕ. ಜಿಲ್ಲೆಯ ಬಂಟ್ವಾಳ ನಿವಾಸಿ ಸಲೀಂ ಬಂಧಿತ ಆರೋಪಿ. ಮಂಗಳವಾರ ಬೆಳಗ್ಗೆ ಮುಲ್ಕಿ ಕಡೆಯಿಂದ ಕಾರಿನಲ್ಲಿ ಹೆಜಮಾಡಿ ಟೋಲ್ ಗೇಟ್ ಗೆ ಬಂದಿದ್ದ ಸಲೀಂ, ಟೋಲ್ ಶುಲ್ಕ ನೀಡದೆ ಮುಂದೆ ಸಾಗಲು ಯತ್ನಿಸಿದ್ದಾನೆ. ಶುಲ್ಕ ವಿನಾಯಿತಿ ನೀಡಲು ಅವಕಾಶ ಇಲ್ಲ ಎಂದು ಅಲ್ಲಿನ ಸಿಬಂದಿ ಹೇಳಿದಾಗ, ಕಾರನ್ನು ಅಪಾಯಕಾರಿಯಾಗಿ ಮುಂದಕ್ಕೆ ಚಲಾಯಿಸಿದ್ದಾನೆ. ಅಲ್ಲದೆ, ಗೇಟು ದಾಟಿಸಿ ಕಾರಿನಿಂದ ಇಳಿದು ಅವಾಚ್ಯವಾಗಿ ನಿಂದಿಸಿ ಸಿಬಂದಿ ದೀಕ್ಷಿತ್ ಎಂಬವರ ಮೇಲೆ ಹಲ್ಲೆ ನಡೆಸಿದ್ದಾನೆ.
ಹಲ್ಲೆ ನಡೆಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಇದನ್ನು ಆಧರಿಸಿ ಟೋಲ್ ಗೇಟ್ ಸಿಬಂದಿ ದೀಕ್ಷಿತ್ ಪಡುಬಿದ್ರಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಾರಿನ ನಂಬರ್ ಆಧರಿಸಿ ಚೆಕ್ ಮಾಡಿದಾಗ ಉಡುಪಿಯಲ್ಲಿ ನಡೆಯುತ್ತಿದ್ದ ಮದುವೆ ಹಾಲ್ ಹೊರಗಡೆ ಕಾರು ನಿಂತಿದ್ದು ಪತ್ತೆಯಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪಡುಬಿದ್ರೆ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Mangalore Hejamadi toll staff attacked over toll charges, arrested by police. The arrested has been identified as Salim from bantwal.
11-05-26 09:36 pm
HK News Staffer
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
11-05-26 08:05 pm
HK News Staffer
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
12-05-26 12:05 am
Mangalore Correspondent
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm