ಬ್ರೇಕಿಂಗ್ ನ್ಯೂಸ್
07-08-24 06:21 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್.7: ಮೂಲ್ಕಿ ಬಳಿಯ ಹೆಜಮಾಡಿ ಟೋಲ್ ಗೇಟ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿ ಪರಾರಿಯಾಗಿದ್ದ ಆರೋಪಿಯನ್ನು ಪಡುಬಿದ್ರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ದ.ಕ. ಜಿಲ್ಲೆಯ ಬಂಟ್ವಾಳ ನಿವಾಸಿ ಸಲೀಂ ಬಂಧಿತ ಆರೋಪಿ. ಮಂಗಳವಾರ ಬೆಳಗ್ಗೆ ಮುಲ್ಕಿ ಕಡೆಯಿಂದ ಕಾರಿನಲ್ಲಿ ಹೆಜಮಾಡಿ ಟೋಲ್ ಗೇಟ್ ಗೆ ಬಂದಿದ್ದ ಸಲೀಂ, ಟೋಲ್ ಶುಲ್ಕ ನೀಡದೆ ಮುಂದೆ ಸಾಗಲು ಯತ್ನಿಸಿದ್ದಾನೆ. ಶುಲ್ಕ ವಿನಾಯಿತಿ ನೀಡಲು ಅವಕಾಶ ಇಲ್ಲ ಎಂದು ಅಲ್ಲಿನ ಸಿಬಂದಿ ಹೇಳಿದಾಗ, ಕಾರನ್ನು ಅಪಾಯಕಾರಿಯಾಗಿ ಮುಂದಕ್ಕೆ ಚಲಾಯಿಸಿದ್ದಾನೆ. ಅಲ್ಲದೆ, ಗೇಟು ದಾಟಿಸಿ ಕಾರಿನಿಂದ ಇಳಿದು ಅವಾಚ್ಯವಾಗಿ ನಿಂದಿಸಿ ಸಿಬಂದಿ ದೀಕ್ಷಿತ್ ಎಂಬವರ ಮೇಲೆ ಹಲ್ಲೆ ನಡೆಸಿದ್ದಾನೆ.
ಹಲ್ಲೆ ನಡೆಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಇದನ್ನು ಆಧರಿಸಿ ಟೋಲ್ ಗೇಟ್ ಸಿಬಂದಿ ದೀಕ್ಷಿತ್ ಪಡುಬಿದ್ರಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಾರಿನ ನಂಬರ್ ಆಧರಿಸಿ ಚೆಕ್ ಮಾಡಿದಾಗ ಉಡುಪಿಯಲ್ಲಿ ನಡೆಯುತ್ತಿದ್ದ ಮದುವೆ ಹಾಲ್ ಹೊರಗಡೆ ಕಾರು ನಿಂತಿದ್ದು ಪತ್ತೆಯಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪಡುಬಿದ್ರೆ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Mangalore Hejamadi toll staff attacked over toll charges, arrested by police. The arrested has been identified as Salim from bantwal.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm