ಬ್ರೇಕಿಂಗ್ ನ್ಯೂಸ್
09-08-24 04:57 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್.9: ಸೊಳ್ಳೆ ನಿರೋಧಕವಾಗಿ ಬಳಕೆಯಾಗುವ ಗೋದ್ರೆಜ್ ಕಂಪನಿಯ ಗುಡ್ ನೈಟ್ ಗೋಲ್ಡ್ ಫ್ಲಾಶ್ ಲಿಕ್ವಿಡನ್ನು ಮಂಗಳೂರಿನ ಬಂದರಿನ ಅಂಗಡಿಯೊಂದರಲ್ಲಿ ಅಕ್ರಮವಾಗಿ ಮಾರಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ್ದು ಆರೋಪಿಯನ್ನು ಬಂಧಿಸಲಾಗಿದೆ.
ಗೋದ್ರೆಜ್ ಕಂಪನಿಯ ಪ್ರತಿನಿಧಿಗಳು ಗ್ರಾಹಕರ ಸೋಗಿನಲ್ಲಿ ಬಂದರಿನ ಬೀಬಿ ಅಲಾಬಿ ರಸ್ತೆಯಲ್ಲಿರುವ ಜೈ ವಿಹಾತ್ ಎಂಟರ್ ಪ್ರೈಸಸ್ ಹೆಸರಿನ ಶಾಪ್ ಗೆ ಹೋಗಿದ್ದರು. ಈ ವೇಳೆ, ಅಲ್ಲಿ ಗೋದ್ರೆಜ್ ಕಂಪನಿಯ ಉತ್ಪನ್ನವಾದ ಗುಡ್ ನೈಟ್ ಗೋಲ್ಡ್ ಫ್ಲಾಶ್ ಲಿಕ್ವಿಡನ್ನು ಅಕ್ರಮವಾಗಿ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಗೋದ್ರೆಜ್ ಕಂಪನಿಯ ಪ್ರತಿನಿಧಿ ಕಾರ್ತಿಕ್ ಎಂಬವರು ಮಂಗಳೂರಿನ ಬಂದರು ಠಾಣೆಗೆ ದೂರು ನೀಡಿದ್ದಾರೆ.
ಪೊಲೀಸರು ಎಸಿಪಿ ಪ್ರತಾಪ್ ಸಿಂಗ್ ಥೋರಟ್, ಸರ್ಕಲ್ ಇನ್ಸ್ ಪೆಕ್ಟರ್ ಅಮ್ಜದ್ ಆಲಿ, ಬಂದರು ಠಾಣೆಯ ಎಸ್ಐ ಮಂಜುಳಾ ನೇತೃತ್ವದಲ್ಲಿ ಅಂಗಡಿಗೆ ದಾಳಿ ನಡೆಸಿದ್ದು, ಅಕ್ರಮವಾಗಿ ಗೋದ್ರೆಜ್ ಉತ್ಪನ್ನವನ್ನು ಮಾರಾಟ ಮಾಡುತ್ತಿರುವುದನ್ನು ಪತ್ತೆ ಮಾಡಿದ್ದಾರೆ. ಅಂಗಡಿಯ ಮಾಲಕ ದಲ್ರಾಮ್ (33) ಎಂಬಾತನನ್ನು ಬಂಧಿಸಿದ್ದು, ಕಾಪಿ ರೈಟ್ ಏಕ್ಟ್ 63 ಮತ್ತು 51ಬಿ ಪ್ರಕಾರ ಕೇಸು ದಾಖಲಿಸಿದ್ದಾರೆ.




ಸೊಳ್ಳೆ ನಿರೋಧಕ ಲಿಕ್ವಿಡನ್ನು ಅಕ್ರಮವಾಗಿ ಉತ್ಪಾದಿಸಿ, ಗೋದ್ರೆಜ್ ಕಂಪನಿಯ ಗುಡ್ ನೈಟ್ ಹೆಸರಲ್ಲಿ ಮಾರಾಟ ಮಾಡುತ್ತಿದ್ದರು. ಇದನ್ನು ಯಾರು ತಯಾರಿಸುತ್ತಿದ್ದರು, ಎಲ್ಲಿಂದ ಪೂರೈಕೆ ಆಗುತ್ತಿತ್ತು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದೂರಿನಲ್ಲಿ ಆಗಸ್ಟ್ 1ರಿಂದ 5ರ ನಡುವೆ ಅಕ್ರಮ ಉತ್ಪನ್ನ ಪತ್ತೆಯಾಗಿದೆ ಎಂದು ಕಂಪನಿ ಪ್ರತಿನಿಧಿ ತಿಳಿಸಿದ್ದಾರೆ. ಗೋದ್ರೆಜ್ ಕಂಪನಿಯ ಉತ್ಪನ್ನಗಳ ನಕಲಿ ಮಾರಾಟ ತಡೆಯುವ ಉದ್ದೇಶದಿಂದ ತಂಡವೊಂದನ್ನು ರಚಿಸಲಾಗಿದ್ದು, ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸುತ್ತಿದ್ದಾರೆ.
Mangalore Fake godrej good knight coil racket busted in bunder, shop owner arrested by police. Owner of Jay Virat Enterprises was selling wholesale Fake godrej good knight coils after which officers of Godrej registered complaint against the shop owner and raided it.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm