ಬ್ರೇಕಿಂಗ್ ನ್ಯೂಸ್
11-08-24 11:17 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 11: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯಾಗಿದ್ದ ರೌಡಿಶೀಟರ್ ಕಡಪ್ಪರ ಸಮೀರ್ ಮೇಲೆ ತಂಡವೊಂದು ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ಹೆದ್ದಾರಿಯಲ್ಲೇ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.
ಸಮೀರ್ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ತನ್ನ ತಾಯಿ ಜತೆ ಕಾರಿನಲ್ಲಿ ಕಲ್ಲಾಪಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆ ತೆರಳಿದ್ದು ಈ ವೇಳೆ ವಿರೋಧಿಗಳ ತಂಡ ದಾಳಿ ನಡೆದಿಸಿದೆ. ಸಮೀರ್ ಕಾರಿನಿಂದ ಇಳಿಯುತ್ತಿದ್ದಾಗಲೇ ಮತ್ತೊಂದು ಕಾರಿನಲ್ಲಿ ಬೆನ್ನಟ್ಟಿ ಬಂದಿದ್ದ ಐದಾರು ಮಂದಿಯಿದ್ದ ತಂಡವು ಸಮೀರ್ ನನ್ನ ಬೆನ್ನಟ್ಟಿದ್ದಾಗಿ ಸಮೀರ್ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.



ಘಟನೆ ನಡೆಯುತ್ತಿದ್ದಂತೆ ಕಲ್ಲಾಪು ಜಂಕ್ಷನ್ ನಲ್ಲಿ ಜನಸ್ತೋಮ ನೆರೆದಿದ್ದು ತಪ್ಪಿಸಿಕೊಂಡಿರುವ ರೌಡಿಶೀಟರ್ ಸಮೀರ್ ಪತ್ತೆಗಾಗಿ ಪೊಲೀಸರು ಹುಡುಕಾಟದಲ್ಲಿ ತೊಡಗಿದ್ದಾರೆ. ಆಗಂತುಕರನ್ನು ನೋಡಿ ಅಲ್ಲಿಂದ ರೈಲ್ವೇ ಹಳಿಯ ಕಡೆಗೆ ಓಡಿದ್ದಾಗಿ ತಿಳಿದುಬಂದಿದೆ.
ಸಮೀರ್ ಮತ್ತು ತಂಡವು ಇತ್ತೀಚಿಗಷ್ಟೆ ದರೋಡೆಗೆ ಸಂಚು ರೂಪಿಸುತ್ತಿದ್ದ ಪ್ರಕರಣದಲ್ಲಿ ಜೈಲು ಸೇರಿದ್ದರು. ಒಂದು ತಿಂಗಳ ಜೈಲು ವಾಸದ ಬಳಿಕ ಎರಡು ದಿನಗಳ ಹಿಂದಷ್ಟೆ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಸಮೀರ್ ಜೈಲಿನಲ್ಲಿದ್ದಾಗಲೇ ಕಳೆದ ತಿಂಗಳು ಕೊಲೆಗೆ ಯತ್ನಿಸಲಾಗಿತ್ತು. ಟಾರ್ಗೆಟ್ ಇಲ್ಯಾಸ್ ತಂಡದವರೇ ಕೃತ್ಯ ಎಸಗಿರುವ ಬಗ್ಗೆ ಶಂಕೆ ಮೂಡಿದೆ.
Ullal natorious rowdy Sameer alias Kadapar Sameer murder attempt by rival gang in Mangalore. Sameer was on his way to his mother house near kallapu during which rival team has chased and attacked him
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm