ಬ್ರೇಕಿಂಗ್ ನ್ಯೂಸ್
11-08-24 11:17 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 11: ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯಾಗಿದ್ದ ರೌಡಿಶೀಟರ್ ಕಡಪ್ಪರ ಸಮೀರ್ ಮೇಲೆ ತಂಡವೊಂದು ತೊಕ್ಕೊಟ್ಟು ಸಮೀಪದ ಕಲ್ಲಾಪು ಬಳಿ ಹೆದ್ದಾರಿಯಲ್ಲೇ ಕೊಲೆಗೆ ಯತ್ನಿಸಿದ ಘಟನೆ ನಡೆದಿದೆ.
ಸಮೀರ್ ಭಾನುವಾರ ರಾತ್ರಿ 10 ಗಂಟೆ ಸುಮಾರಿಗೆ ತನ್ನ ತಾಯಿ ಜತೆ ಕಾರಿನಲ್ಲಿ ಕಲ್ಲಾಪಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆ ತೆರಳಿದ್ದು ಈ ವೇಳೆ ವಿರೋಧಿಗಳ ತಂಡ ದಾಳಿ ನಡೆದಿಸಿದೆ. ಸಮೀರ್ ಕಾರಿನಿಂದ ಇಳಿಯುತ್ತಿದ್ದಾಗಲೇ ಮತ್ತೊಂದು ಕಾರಿನಲ್ಲಿ ಬೆನ್ನಟ್ಟಿ ಬಂದಿದ್ದ ಐದಾರು ಮಂದಿಯಿದ್ದ ತಂಡವು ಸಮೀರ್ ನನ್ನ ಬೆನ್ನಟ್ಟಿದ್ದಾಗಿ ಸಮೀರ್ ತಾಯಿ ಪೊಲೀಸರಿಗೆ ತಿಳಿಸಿದ್ದಾರೆ.



ಘಟನೆ ನಡೆಯುತ್ತಿದ್ದಂತೆ ಕಲ್ಲಾಪು ಜಂಕ್ಷನ್ ನಲ್ಲಿ ಜನಸ್ತೋಮ ನೆರೆದಿದ್ದು ತಪ್ಪಿಸಿಕೊಂಡಿರುವ ರೌಡಿಶೀಟರ್ ಸಮೀರ್ ಪತ್ತೆಗಾಗಿ ಪೊಲೀಸರು ಹುಡುಕಾಟದಲ್ಲಿ ತೊಡಗಿದ್ದಾರೆ. ಆಗಂತುಕರನ್ನು ನೋಡಿ ಅಲ್ಲಿಂದ ರೈಲ್ವೇ ಹಳಿಯ ಕಡೆಗೆ ಓಡಿದ್ದಾಗಿ ತಿಳಿದುಬಂದಿದೆ.
ಸಮೀರ್ ಮತ್ತು ತಂಡವು ಇತ್ತೀಚಿಗಷ್ಟೆ ದರೋಡೆಗೆ ಸಂಚು ರೂಪಿಸುತ್ತಿದ್ದ ಪ್ರಕರಣದಲ್ಲಿ ಜೈಲು ಸೇರಿದ್ದರು. ಒಂದು ತಿಂಗಳ ಜೈಲು ವಾಸದ ಬಳಿಕ ಎರಡು ದಿನಗಳ ಹಿಂದಷ್ಟೆ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಸಮೀರ್ ಜೈಲಿನಲ್ಲಿದ್ದಾಗಲೇ ಕಳೆದ ತಿಂಗಳು ಕೊಲೆಗೆ ಯತ್ನಿಸಲಾಗಿತ್ತು. ಟಾರ್ಗೆಟ್ ಇಲ್ಯಾಸ್ ತಂಡದವರೇ ಕೃತ್ಯ ಎಸಗಿರುವ ಬಗ್ಗೆ ಶಂಕೆ ಮೂಡಿದೆ.
Ullal natorious rowdy Sameer alias Kadapar Sameer murder attempt by rival gang in Mangalore. Sameer was on his way to his mother house near kallapu during which rival team has chased and attacked him
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am