ಬ್ರೇಕಿಂಗ್ ನ್ಯೂಸ್
12-08-24 12:14 am Mangaluru Correspondent ಕ್ರೈಂ
ಉಳ್ಳಾಲ, ಆ.11: ಟಾರ್ಗೆಟ್ ಇಲ್ಯಾಸ್ ಕೊಲೆ ಆರೋಪಿ ಉಳ್ಳಾಲದ ನಟೋರಿಯಸ್ ರೌಡಿ ಕಡಪ್ಪರ ಸಮೀರ್ ನನ್ನ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನ ವಿಕೆ ಫರ್ನಿಚರ್ ಬಳಿ ತಂಡವೊಂದು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದೆ.
ಸಮೀರ್ ಭಾನುವಾರ ರಾತ್ರಿ ತಾಯಿ ಜತೆ ಕಾರಿನಲ್ಲಿ ಕಲ್ಲಾಪಿನ ಫಾಸ್ಟ್ ಫುಡ್ ವೊಂದಕ್ಕೆ ಉಪಹಾರಕ್ಕೆ ತೆರಳಿದ್ದ ವೇಳೆ ದಾಳಿ ನಡೆದಿದೆ ಎನ್ನಲಾಗಿದೆ.ಸಮೀರ್ ಕಾರು ಇಳಿಯುತ್ತಿದ್ದ ವೇಳೆ ಮತ್ತೊಂದು ಕಾರು ಬೆನ್ನಟ್ಟಿ ಬಂದಿದ್ದು ಅದರಲ್ಲಿದ್ದ ಮೂವರ ತಂಡವು ಮಾರಕಾಸ್ತ್ರಗಳಿಂದ ಸಮೀರ್ ನನ್ನ ಬೆನ್ನಟ್ಟಿದ್ದು,ಈ ವೇಳೆ ಸಮೀರ್ ತಪ್ಪಿಸಿಕೊಂಡು ರೈಲ್ವೇ ಹಳಿ ಕಡೆಗೆ ಓಡಿರುವುದಾಗಿ ತಾಯಿ ಹೇಳಿಕೆ ನೀಡಿದ್ದರು.
ಘಟನೆ ನಡೆಯುತ್ತಿದ್ದಂತೆ ಕಲ್ಲಾಪು ಜಂಕ್ಷನ್ ನಲ್ಲಿ ಜನಸ್ತೋಮವೇ ನೆರೆದಿದ್ದು ತಪ್ಪಿಸಿ ಕೊಂಡಿರುವ ರೌಡಿಶೀಟರ್ ಸಮೀರ್ ಗಾಗಿ ಹುಡುಕಾಟ ನಡೆಸಿದ್ದರು.
ತಡರಾತ್ರಿ ಸಮೀರ್ ಮೃತ ದೇಹವು ವಿಕೆ ಫರ್ನಿಚರ್ ಬಳಿಯ ಪೊದೆಯಲ್ಲಿ ಸಿಕ್ಕಿದೆ.ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಸಮೀರ್ ಮತ್ತು ತಂಡವು ಇತ್ತೀಚಿಗಷ್ಟೆ ದರೋಡೆ ಪ್ರಕರಣವೊಂದರಲ್ಲಿ ಜೈಲು ಪಾಲಾಗಿದ್ದು ಎರಡು ದಿನಗಳ ಹಿಂದಷ್ಟೆ ಸಮೀರ್ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ. ಸಮೀರ್ ನನ್ನು ಜೈಲಿನಲ್ಲಿ ಕಳೆದ ತಿಂಗಳು ತಂಡವೊಂದು ಕೊಲೆಗೆ ಯತ್ನಿಸಿದ್ದು ಅಲ್ಲಿ ಸಮೀರ್ ಬಚಾವಾಗಿದ್ದ. ಜೈಲಿನಿಂದ ಹೊರ ಬರುತ್ತಲೇ ದುಷ್ಕರ್ಮಿಗಳು ಆತನನ್ನು ಕೊಂದೇ ಮುಗಿಸಿದ್ದಾರೆ.
Ullal natorious rowdy Sameer alias Kadapar Sameer murdered brutally by rival gang in Mangalore. Sameer was on his way to his mother house near kallapu during which rival team has chased and attacked him
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 07:56 pm
Mangalore Correspondent
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm