ಬ್ರೇಕಿಂಗ್ ನ್ಯೂಸ್
12-08-24 06:19 pm Udupi Correspondent ಕ್ರೈಂ
ಉಡುಪಿ, ಆ 12: ಫೇಸ್ ಬುಕ್ ಮೂಲಕ ಪರಿಚಯವಾದ ಮಹಿಳೆಯನ್ನ ನಂಬಿದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಹಿಳೆಯೊಬ್ಬರು 11 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ.
ಕಾರ್ಕಳ ತಾಲೂಕಿನ ಮಿಯಾರಿನ ಕುಂಟಿಬೈಲಿನ 38 ವರ್ಷದ ನಿವಾಸಿಯೊಬ್ಬರಿಗೆ ಫೇಸ್ ಬುಕ್ ಮೂಲಕ ಮಾರ್ಕ್ ಸೀಮಾ ಎಂಬವರು ಪರಿಚಯವಾಗಿದ್ದರು. ಗೆಳೆತನದಲ್ಲಿ ಅವರು ತಮ್ಮ ವಿಳಾಸವನ್ನು ನೀಡಿದ್ದರು. ಅವರ ನಂಬರಿನಿಂದ ಸುನಿತಾ ಕುಮಾರಿ ಎಂಬವರು ಮಹಿಳೆಗೆ ಲಂಡನ್ ನಿಂದ ಚಿನ್ನದ ವಸ್ತು ಮತ್ತು ಪೌಂಡು ಹಣ ಪಾರ್ಸೆಲ್ ಬಂದಿದೆ ಎಂದು ಹೇಳಿ ಅದರ ಕಸ್ಟಮ್ ಚಾರ್ಜ್ ಹಾಗೂ ಐ.ಟಿ ರೈಡ್ ಮಾಡುವುದಾಗಿ ಬೆದರಿಸಿ ಹಣ ವಸೂಲಿ ಮಾಡಿದ್ದಾರೆ.
ಕಾರ್ಕಳದ ಮಹಿಳೆಯು ಹಂತ ಹಂತವಾಗಿ ಗೂಗಲ್ಪೇ ಮೂಲಕ ಒಟ್ಟು 11,94,490 ರೂ ಹಣವನ್ನು ವರ್ಗಾವಣೆ ಮಾಡಿದ್ದಾರೆ.
ಈ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.
Udupi women looses 11 lakhs falling prey to online parcel from London. A case has been registered at the cyber crime police station.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm