ಬ್ರೇಕಿಂಗ್ ನ್ಯೂಸ್
13-08-24 02:15 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 13: ತನ್ನ ಮೆಸೇಜಿಗೆ ಪ್ರತಿಕ್ರಿಯೆ ನೀಡುತ್ತಿಲ್ಲ ಎಂದು ಕೋಪಗೊಂಡ ಯುವಕನೊಬ್ಬ ಕಾಲೇಜು ತರಗತಿಗೆ ನುಗ್ಗಿ ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಘಟನೆ ಮೂಡುಬಿದ್ರೆಯಲ್ಲಿ ನಡೆದಿದೆ.
ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಘಟನೆ ನಡೆದಿದ್ದು ಆರೋಪಿ ತುಮಕೂರು ಮೂಲದ ಮಂಜುನಾಥ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ಈ ಹಿಂದೆ ಇದೇ ಕಾಲೇಜಿನಲ್ಲಿ ಓದುತ್ತಿದ್ದು ಆನಂತರ ಕಾಲೇಜು ಬಿಟ್ಟು ಊರಿಗೆ ಹೋಗಿದ್ದ. ತುಮಕೂರು ಮೂಲದ ಆತನಿಗೆ ಪರಿಚಯದ ಮತ್ತು ಆಳ್ವಾಸ್ ನಲ್ಲಿ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಗೆ ತರಗತಿ ಒಳಗಡೆ ಬಂದು ಕತ್ತರಿಯಿಂದ ಕುತ್ತಿಗೆ ಭಾಗಕ್ಕೆ ಇರಿದಿದ್ದಾನೆ. ಕೂಡಲೇ ಇತರ ವಿದ್ಯಾರ್ಥಿಗಳು ಆತನನ್ನು ಹಿಡಿದಿದ್ದು ಮೂಡುಬಿದ್ರೆ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
ಮಾಹಿತಿ ಪ್ರಕಾರ, ತನ್ನ ಮೆಸೇಜ್ ಗೆ ಉತ್ತರಿಸುತ್ತಿಲ್ಲ ಎಂದು ಕೋಪಗೊಂಡಿದ್ದ ಯುವಕ ತುಮಕೂರಿನಿಂದ ಮೂಡಬಿದಿರೆಗೆ ಬಂದಿದ್ದು ಯುವತಿಯ ಭೇಟಿಗೆ ಯತ್ನಿಸಿದ್ದಾನೆ. ಬಳಿಕ ಭೇಟಿಗೆ ಸಿಕ್ಕಿಲ್ಲ ಎಂಬ ಕೋಪದಲ್ಲಿ ಆಕೆಯ ತರಗತಿಗೆ ತೆರಳಿ ಕತ್ತರಿಯಿಂದ ಇರಿಯಲು ಯತ್ನಿಸಿದ್ದಾನೆ.
ಘಟನೆಯಲ್ಲಿ ಯುವತಿ ಮುಖ ಮತ್ತು ಕುತ್ತಿಗೆಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದು ಮೂಡುಬಿದ್ರೆ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದೆ.
A first-year BCA student sustained injuries after being attacked by a youth with scissors inside a classroom. According to Moodbidri police, the accused Manjunath, was upset because the girl had been ignoring his calls for the past 15 days. On Monday, he allegedly attacked her with scissors in a private college classroom.
25-03-26 09:32 pm
HK News Staffer
13 ವರ್ಷಗಳ ಜೀವನ್ಮರಣ ಹೋರಾಟಕ್ಕೆ ಕೊನೆ ; ನಿಷ್ಕ್ರಿಯ...
25-03-26 03:25 pm
ಹಿಂದು, ಸಿಖ್, ಬೌದ್ಧರಲ್ಲಿ ಮಾತ್ರ ಪರಿಶಿಷ್ಟ ಮೀಸಲು,...
24-03-26 02:55 pm
ಬಿಜೆಪಿ ಜೊತೆಗಿನ ಮೈತ್ರಿ ತಳ್ಳಿಹಾಕಿದ ನಟ ವಿಜಯ್ ; ಜ...
23-03-26 12:48 pm
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
25-03-26 06:15 pm
HK News Staffer
ಟ್ರಂಪ್ ಯುದ್ಧ ವಿರಾಮ ನಡುವೆಯೂ ಇಸ್ರೇಲ್ ದಾಳಿ ಮುಂದು...
24-03-26 04:43 pm
ಅಮೆರಿಕಾ ಜೊತೆ ಯಾವುದೇ ಮಾತುಕತೆ ನಡೆದಿಲ್ಲ , ನಮ್ಮ ವ...
24-03-26 12:10 pm
ಇರಾನ್ - ಅಮೆರಿಕ ಸಂಘರ್ಷ ; ದಿಢೀರ್ ಐದು ದಿನಗಳ ಕದನ...
23-03-26 09:46 pm
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
25-03-26 08:44 pm
HK News Staffer
ಭಾರತೀಯ ನೌಕಾಪಡೆ ರಕ್ಷಣೆ, ಆತಂಕದಿಂದ ಪಾರಾಗಿದ್ದೇವೆ...
25-03-26 05:23 pm
ಟೋಲ್ ಪ್ಲಾಜಾಗಳ ಮೇಲ್ಛಾವಣಿಯಲ್ಲಿ ಸೌರ ವಿದ್ಯುತ್ ಘಟಕ...
25-03-26 03:49 pm
ಗುಡ್ಡದಲ್ಲಿ ಹೊಳೆ ಬರುತ್ತಾ? ನಿವೇಶನ ರಹಿತರ ಜಮೀನು ಹ...
25-03-26 12:15 pm
ಹಣಕಾಸು ಮಸೂದೆ ಮೇಲಿನ ಚರ್ಚೆ ; ರಾಷ್ಟ್ರೀಯ ಭದ್ರತೆ,...
24-03-26 09:29 pm
24-03-26 02:04 pm
HK News Staffer
ಸಾಮಾಜಿಕ ಜಾಲತಾಣದಲ್ಲಿ ಕೋಮುದ್ವೇಷ ಪ್ರಚೋದಿಸುವ ವಿಡಿ...
23-03-26 09:44 pm
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm