ಬ್ರೇಕಿಂಗ್ ನ್ಯೂಸ್
14-08-24 09:23 pm Bangalore Correspondent ಕ್ರೈಂ
ಬೆಂಗಳೂರು, ಆ 14: ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ಪತ್ನಿಯನ್ನೇ ಪತಿ ಕೊಲೆಗೈದಿರುವ ಘಟನೆ ನಗರದ ಬನಶಂಕರಿ ಲೇಔಟ್ನಲ್ಲಿ ನಡೆದಿದೆ. ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು, ಆರೋಪಿ ಗಂಡನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಗೌರಿ (26) ಮೃತ ಮಹಿಳೆ ಎಂದು ಗುರುತಿಸಲಾಗಿದೆ.
ಗಂಡ ನಾಗೇಶ್ ಕೊಲೆ ಆರೋಪಿ. ಬನಶಂಕರಿ 6ನೇ ಹಂತದ ಜಟ್ಟಿಗನಹಳ್ಳಿಯಲ್ಲಿ ಘಟನೆ ನಡೆದಿದೆ. ಮಂಗಳವಾರ ಸಂಜೆ 7.30 ಸುಮಾರಿಗೆ ಕೊಲೆ ನಡೆದಿರುವುದು ಬೆಳಕಿಗೆ ಬಂದಿದ್ದು, ಇಂದು ಬೆಳಗ್ಗೆ ಸ್ಥಳೀಯರು ನೋಡಿ 112ಗೆ ಕರೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಕೆಂಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ, ಮೃತದೇಹವನ್ನು ಆರ್.ಆರ್.ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
7 ರಿಂದ 8 ವರ್ಷಗಳ ಹಿಂದೆ ನಾಗೇಶ್ ಹಾಗೂ ಗೌರಿ ಮದುವೆ ಆಗಿದ್ದರು. ಆಗಾಗ ಕೌಟುಂಬಿಕ ಸಮಸ್ಯೆಯಿಂದ ಇವರು ಜಗಳ ಮಾಡಿಕೊಳ್ಳುತ್ತಿದ್ದರು. 5 ವರ್ಷಗಳಿಂದ ಬೇರೆ ಊರಲ್ಲಿ ಹೆಂಡತಿಯನ್ನು ಇಟ್ಟಿದ್ದ ನಾಗೇಶ್, 3 ದಿನಗಳ ಹಿಂದೆ ಪತ್ನಿಯನ್ನು ಮನೆಗೆ ಕರೆತಂದಿದ್ದ. ಕೌಟುಂಬಿಕ ಕಲಹ ವಿಕೋಪಕ್ಕೆ ತಿರುಗಿ ಸ್ಮಶಾನಕ್ಕೆ ಕರೆದೊಯ್ದು ಪತ್ನಿಯನ್ನ ಗಂಡ ನಾಗೇಶ್ ಕೊಲೆ ಮಾಡಿದ್ದಾನೆ. ಸದ್ಯ ಆತನಿಗಾಗಿ ಕೆಂಗೇರಿ ಪೋಲಿಸರು ಹುಡುಕಾಟ ನಡೆಸುತ್ತಿದ್ದಾರೆ.
Family dispute, husbands murders wife calling her to graveyard. The deceased has been identified as Gowri (26). Husband Nagesh is the accused who is now missing after committing crime.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
14-08-26 09:09 pm
HK News Staffer
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm
ನಿರ್ಮಾಣ ಹಂತದ ಕಟ್ಟಡದಿಂದ ಕೆಳಕ್ಕೆ ಬಿದ್ದ ವಲಸೆ ಕಾರ...
13-08-26 03:22 pm