ಬ್ರೇಕಿಂಗ್ ನ್ಯೂಸ್
23-08-24 04:20 pm Udupi Correspondent ಕ್ರೈಂ
ಉಡುಪಿ, ಆ 23: ಕೋಟ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳ್ಳಂಬೆಳಗ್ಗೆ ನೆತ್ತರು ಹರಿದಿದೆ. ಪತಿಯೇ ತನ್ನ ಪತ್ನಿಯನ್ನು ಕಡಿದು ಕೊಲೆ ಮಾಡಿರುವ ಶಂಕೆ ಇದೆ. ಜಯಶ್ರೀ (28) ಕೊಲೆಯಾದವಳು. ಕಿರಣ್ ಉಪಾಧ್ಯ (30) ಕೊಲೆ ಆರೋಪಿಯಾಗಿದ್ದಾನೆ.
ಉಡುಪಿಯಲ್ಲಿ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಬಳಿ ಘಟನೆ ನಡೆದಿದೆ.
ಈ ಜೋಡಿ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು.
ಶಂಕೆ ಮೇರೆಗೆ ಪತಿ ಕಿರಣ್ ಉಪಾಧ್ಯ ಗುಂಡ್ಮಿಯನ್ನು ಕೋಟ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ದೂರು ದಾಖಲಾಗಿದ್ದು, ಈ ಕುರಿತು ಪೊಲೀಸರು ವಿವರ ಸಂಗ್ರಹಿಸುತ್ತಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ
ಆರೋಪಿ ಕಳೆದ ಎರಡು ವರ್ಷಗಳಿಂದ ಸ್ಥಳೀಯ ದೇವಸ್ಥಾನದಲ್ಲಿ ಅಡುಗೆ ಕೆಲಸ ಮಾಡಿಕೊಂಡಿದ್ದ ಎಂದು ತಿಳಿದುಬಂದಿದೆ. ಹಿರಿಯ ಪೊಲೀಸರು ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಂಡ, ಹೆಂಡತಿ ನಡುವೆ ಜಗಳವಾಗಿದೆ. ಗಲಾಟೆ ಅಕ್ಕಪಕ್ಕದ ಮನೆಯವರಿಗೂ ಕೇಳಿಸಿದೆ. ಬೆಳಗಿನ ಜಾವ ಅವರನ್ನು ಆಂಬ್ಯುಲೆನ್ಸ್ನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆ ಸಂದರ್ಭದಲ್ಲಿ ಪೊಲೀಸ್ ಠಾಣೆಗೆ ಮಾಹಿತಿ ಬಂದಿದೆ. ಈ ಬಗ್ಗೆ ವಿಚಾರಿಸಿದಾಗ ಗಂಡನೇ ಹೆಂಡತಿಯನ್ನು ಕೊಲೆ ಮಾಡಿರುವುದು ಗೊತ್ತಾಯಿತು. ಈಗಾಗಲೇ ಆರೋಪಿ ಕಿರಣ್ನನ್ನು ಅರೆಸ್ಟ್ ಮಾಡಿದ್ದೇವೆ. ಮೃತರ ಪೋಷಕರು ಹಾಗೂ ಸಂಬಂಧಿಕರಿಗೆ ತಿಳಿಸಲಾಗಿದೆ" ಎಂದು ತಿಳಿಸಿದರು.
Udupi 28 year old married women killed by husband over minor fights. The deceased has been identified as Jayashree. Husband Kiran has been arrested. Kiran was said to be working as a cook in temple.
15-03-25 09:18 pm
HK News Desk
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
DySP Kanakalakshmi arrested, suicide: ಬೋವಿ ನಿ...
14-03-25 11:11 pm
Swamiji, Bagalkot, Police Video: ದುಡ್ಡು ಪಡೆದು...
14-03-25 08:30 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
15-03-25 10:00 pm
Mangalore Correspondent
Mangalore court, Moral Police, Acquit: ಹಿಂದು...
15-03-25 08:32 pm
Mangalore Mary Hill, Boy Death; ಮೇರಿಹಿಲ್ ; ಏಳ...
15-03-25 04:11 pm
Dr Vamana Nandavar, Mangalore Death: ತುಳು, ಕನ...
15-03-25 01:47 pm
Mangalore Student Missing, ,Kidnap, Hitein Bh...
15-03-25 12:35 pm
14-03-25 05:02 pm
HK News Desk
Ccb Police, Firearms, Mangalore crime: ವಾಮಂಜೂ...
13-03-25 06:44 pm
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm