ಬ್ರೇಕಿಂಗ್ ನ್ಯೂಸ್
23-08-24 08:20 pm Bangalore Correspondent ಕ್ರೈಂ
ಬೆಂಗಳೂರು, ಆಗಸ್ಟ್ 23: ಪುರುಷರ ವೇಷ ಧರಿಸಿ ಮನೆ, ಅಂಗಡಿಗಳಲ್ಲಿ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಗುಂಪಿನ ಓರ್ವ ಮಹಿಳೆಯೊಬ್ಬಳನ್ನು ಬಗಲಗುಂಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಿಲೂಪರ್ (22) ಬಂಧಿತೆ. ಆರೋಪಿತಳಿಂದ 4.9 ಲಕ್ಷ ಮೌಲ್ಯದ 70 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಯು ಅಪ್ರಾಪ್ತ ಬಾಲಕಿಸಹಿತ ನಾಲ್ವರು ಸದಸ್ಯರ ತಂಡ ಹೊಂದಿದ್ದಳು. ಮೋಜು-ಮಸ್ತಿಯ ಹವ್ಯಾಸ ಹೊಂದಿದ್ದ ಆರೋಪಿಗಳ ಪೈಕಿ ಮೂವರು ಮಹಿಳೆಯರು ಪುರುಷರ ವೇಷ ಧರಿಸಿ ಆಟೋ ಚಲಾಯಿಸಿಕೊಂಡು ಬಂದು ಅಂಗಡಿ ಮನೆಗಳಲ್ಲಿ ಮಾಲೀಕರೊಂದಿಗೆ ಮಾತುಕತೆಗಿಳಿಯುತ್ತಿದ್ದರು. ಅದೇ ಸಮಯದಲ್ಲಿ ಆರೋಪಿಗಳ ಗುಂಪಿನಲ್ಲಿರುವ ಬಾಲಕಿ ಮನೆ/ಅಂಗಡಿಗಳಲ್ಲಿರುವ ಚಿನ್ನಾಭರಣ, ನಗದು ಕಳವು ಮಾಡುತ್ತಿದ್ದಳು. ಆರೋಪಿಗಳು ಇದೇ ರೀತಿ ಆಗಸ್ಟ್ 2ರಂದು ಬಗಲಗುಂಟೆ ವ್ಯಾಪ್ತಿಯೊಂದರಲ್ಲಿ ಅಂಗಡಿಗೆ ಹೊಂದಿಕೊಂಡಿರುವ ಮನೆಯೊಂದರಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು, ಆಗಸ್ಟ್ 15ರಂದು ಡಿ.ಜೆ.ಹಳ್ಳಿ ಸಮೀಪದ ಶಾಂಪುರ ಬಳಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಆಕೆ ತಪ್ಪೊಪ್ಪಿಕೊಂಡಿದ್ದಾಳೆ. ಉಳಿದ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಬಂಧಿತಳಿಂದ 4.9 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ. ಇನ್ನೂ 55 ಗ್ರಾಂ ಚಿನ್ನದ ಒಡವೆಗಳನ್ನು ತಲೆಮರೆಸಿಕೊಂಡಿರುವ ಆರೋಪಿತೆಯರ ಪೈಕಿ ಓರ್ವಳು ತೆಗೆದುಕೊಂಡು ಹೋಗಿರುವುದಾಗಿ ಆರೋಪಿ ಮಾಹಿತಿ ನೀಡಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
22 year old girl arrested for stealing gold from house and shops in Bangalore. The accused has been identified as Nilupar.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 01:28 pm
HK News Staffer
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm