ಬ್ರೇಕಿಂಗ್ ನ್ಯೂಸ್
23-08-24 08:24 pm Bangalore Correspondent ಕ್ರೈಂ
ಬೆಂಗಳೂರು, ಆ 23: ಸ್ನೇಹಿತನೊಂದಿಗೆ ಖಾಸಗಿ ವಿಡಿಯೋ ಇರುವುದಾಗಿ ಯುವತಿಗೆ ಬ್ಲ್ಯಾಕ್ಮೇಲ್ ಮಾಡಿ ಆಕೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಸುಲಿಗೆ ಮಾಡಿದ್ದ ಆರೋಪಿಯು ಜಯನಗರ ಪೊಲೀಸರ ಕೈಸೆರೆಯಾಗಿದ್ದಾನೆ.
ಯುವತಿ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿ ಆರ್.ಟಿ.ನಗರದ ಹರ್ಫಾತ್ ಎಂಬಾತನನ್ನು ಬಂಧಿಸಿ 15 ಲಕ್ಷ ಮೌಲ್ಯದ 264 ಗ್ರಾಂ. ಚಿನ್ನದೊಡವೆ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜಯನಗರದ ನಿವಾಸಿಯಾಗಿರುವ ಯುವತಿಯು ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಅರ್ಧಕ್ಕೆ ಮೊಟಕುಗೊಳಿಸಿದ್ದಳು. ಈ ಮಧ್ಯೆ ಆರೋಪಿ ಹರ್ಫಾತ್ ಆಕೆಯ ಸಹ ಯುವತಿಯ ಸ್ನೇಹಿತನಾಗಿದ್ದ. ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗ ಡ್ಯಾನಿಶ್ ಎಂಬುನನೊಂದಿಗೆ ಯುವತಿ ಸ್ನೇಹ ಬೆಳೆಸಿಕೊಂಡಿದ್ದಳು. ಇವರಿಬ್ಬರಿಗೂ ಆರೋಪಿ ಕಾಮನ್ ಫ್ರೆಂಡ್ ಆಗಿದ್ದ. ಈ ಮಧ್ಯೆ ಯುವತಿ ಹಾಗೂ ಸ್ನೇಹಿತ ಡ್ಯಾನಿಶ್ ಇಬ್ಬರು ಅಂತರ ಕಾಯ್ದುಕೊಂಡಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಹರ್ಫಾತ್, ಯುವತಿಗೆ ಕರೆ ಮಾಡಿ ಡ್ಯಾನಿಶ್ ಜೊತೆವಿರುವ ಖಾಸಗಿ ವಿಡಿಯೋ ಹಾಗೂ ಫೋಟೋ ಇರುವುದಾಗಿ ಬೆದರಿಸಿದ್ದ. ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಹೆದರಿಸಿದ್ದ. ಮನೆಯಲ್ಲಿ ಚಿನ್ನಾಭರಣ ತಂದುಕೊಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್ಮೇಲ್ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Bangalore Youth arrested for blackmailing friend of private video, 15 lakhs gold seized. The arrested has been identified as Harshath who was a close friend of the victim.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm