ಬ್ರೇಕಿಂಗ್ ನ್ಯೂಸ್
23-08-24 08:24 pm Bangalore Correspondent ಕ್ರೈಂ
ಬೆಂಗಳೂರು, ಆ 23: ಸ್ನೇಹಿತನೊಂದಿಗೆ ಖಾಸಗಿ ವಿಡಿಯೋ ಇರುವುದಾಗಿ ಯುವತಿಗೆ ಬ್ಲ್ಯಾಕ್ಮೇಲ್ ಮಾಡಿ ಆಕೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಸುಲಿಗೆ ಮಾಡಿದ್ದ ಆರೋಪಿಯು ಜಯನಗರ ಪೊಲೀಸರ ಕೈಸೆರೆಯಾಗಿದ್ದಾನೆ.
ಯುವತಿ ಪೋಷಕರು ನೀಡಿದ ದೂರಿನ ಮೇರೆಗೆ ಆರೋಪಿ ಆರ್.ಟಿ.ನಗರದ ಹರ್ಫಾತ್ ಎಂಬಾತನನ್ನು ಬಂಧಿಸಿ 15 ಲಕ್ಷ ಮೌಲ್ಯದ 264 ಗ್ರಾಂ. ಚಿನ್ನದೊಡವೆ ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಜಯನಗರದ ನಿವಾಸಿಯಾಗಿರುವ ಯುವತಿಯು ನಗರದ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಅರ್ಧಕ್ಕೆ ಮೊಟಕುಗೊಳಿಸಿದ್ದಳು. ಈ ಮಧ್ಯೆ ಆರೋಪಿ ಹರ್ಫಾತ್ ಆಕೆಯ ಸಹ ಯುವತಿಯ ಸ್ನೇಹಿತನಾಗಿದ್ದ. ಕಾಲೇಜಿನಲ್ಲಿ ವ್ಯಾಸಂಗ ಮಾಡುವಾಗ ಡ್ಯಾನಿಶ್ ಎಂಬುನನೊಂದಿಗೆ ಯುವತಿ ಸ್ನೇಹ ಬೆಳೆಸಿಕೊಂಡಿದ್ದಳು. ಇವರಿಬ್ಬರಿಗೂ ಆರೋಪಿ ಕಾಮನ್ ಫ್ರೆಂಡ್ ಆಗಿದ್ದ. ಈ ಮಧ್ಯೆ ಯುವತಿ ಹಾಗೂ ಸ್ನೇಹಿತ ಡ್ಯಾನಿಶ್ ಇಬ್ಬರು ಅಂತರ ಕಾಯ್ದುಕೊಂಡಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಹರ್ಫಾತ್, ಯುವತಿಗೆ ಕರೆ ಮಾಡಿ ಡ್ಯಾನಿಶ್ ಜೊತೆವಿರುವ ಖಾಸಗಿ ವಿಡಿಯೋ ಹಾಗೂ ಫೋಟೋ ಇರುವುದಾಗಿ ಬೆದರಿಸಿದ್ದ. ಈ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುವುದಾಗಿ ಹೆದರಿಸಿದ್ದ. ಮನೆಯಲ್ಲಿ ಚಿನ್ನಾಭರಣ ತಂದುಕೊಡದಿದ್ದರೆ ವಿಡಿಯೋ ವೈರಲ್ ಮಾಡುವುದಾಗಿ ಬ್ಲ್ಯಾಕ್ಮೇಲ್ ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Bangalore Youth arrested for blackmailing friend of private video, 15 lakhs gold seized. The arrested has been identified as Harshath who was a close friend of the victim.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 01:28 pm
HK News Staffer
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm