ಬ್ರೇಕಿಂಗ್ ನ್ಯೂಸ್
23-08-24 10:59 pm Udupi Correspondent ಕ್ರೈಂ
ಉಡುಪಿ, ಆ 23: ಪತ್ನಿಯ ರೀಲ್ಸ್ ಹುಚ್ಚಾಟ್ಟಕ್ಕೆ ಬೇಸತ್ತು ಗಂಡ ತನ್ನ ಪತ್ನಿಯನ್ನ ಭೀಕರವಾಗಿ ಹೊಡೆದು ಕೊಂದಿರುವ ಘಟನೆ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಾರ್ಕಡ ಪಡುಹೋಳಿ ಎಂಬಲ್ಲಿ ನಡೆದಿದೆ.
ಬೀದರ್ ಮೂಲದ ಜಯಶ್ರೀ (31) ಕೊಲೆಯಾದವಳು. ಪತಿ ಕಿರಣ್ ನನ್ನು ಕೋಟ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಜಯಶ್ರೀ ಕಿರಣ್ ನನ್ನ 9 ತಿಂಗಳ ಹಿಂದಷ್ಟೇ ಮದುವೆಯಾಗಿದ್ಲು. ಕಳೆದ ಮೂರು ತಿಂಗಳಿನಿಂದ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಾರ್ಕಡ ಪಡುಹೋಳಿಯ ಕಡಿದ ಹೆದ್ದಾರಿ ಎಂಬಲ್ಲಿ ಬಾಡಿಗೆ ಮನೆ ಮಾಡಿಕೊಂಡು ದಂಪತಿ ಜೀವನ ನಡೆಸುತ್ತಿದ್ದರು.
ಜಯಶ್ರೀ ಸದಾ ಮೊಬೈಲ್ನಲ್ಲಿ ಬ್ಯುಸಿ ಇರುತ್ತಿದ್ದರಂತೆ. ರೀಲ್ಸ್ ಮಾಡೋ ಹುಚ್ಚು ಇದ್ದ ಜಯಶ್ರೀ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವಿಡಿಯೋಗಳನ್ನು ಪೋಸ್ಟ್ ಮಾಡ್ಕೊಂಡು ಬ್ಯುಸಿ ಇದ್ಲು. ಪತ್ನಿಯ ಈ ಮೊಬೈಲ್ ಗೀಳು ಗಂಡನಿಗೆ ಕೋಪ ತರುತ್ತಿತ್ತು ಆಗಾಗ ಜಗಳಕ್ಕೆ ಕಾರಣವಾಗಿತ್ತು. ಗಂಡ, ಹೆಂಡತಿ ಮಧ್ಯೆ ರೀಲ್ಸ್ ವಿಚಾರವಾಗಿ ಶುರುವಾದ ಜಗಳ ಈಗ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಕೋಟ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Udupi Murder of wife is over social media reels fight. Jayashree native of Bidar was murdered by husband over reels video.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am