ಬ್ರೇಕಿಂಗ್ ನ್ಯೂಸ್
23-08-24 10:59 pm Udupi Correspondent ಕ್ರೈಂ
ಉಡುಪಿ, ಆ 23: ಪತ್ನಿಯ ರೀಲ್ಸ್ ಹುಚ್ಚಾಟ್ಟಕ್ಕೆ ಬೇಸತ್ತು ಗಂಡ ತನ್ನ ಪತ್ನಿಯನ್ನ ಭೀಕರವಾಗಿ ಹೊಡೆದು ಕೊಂದಿರುವ ಘಟನೆ ಉಡುಪಿ ಜಿಲ್ಲೆ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಾರ್ಕಡ ಪಡುಹೋಳಿ ಎಂಬಲ್ಲಿ ನಡೆದಿದೆ.
ಬೀದರ್ ಮೂಲದ ಜಯಶ್ರೀ (31) ಕೊಲೆಯಾದವಳು. ಪತಿ ಕಿರಣ್ ನನ್ನು ಕೋಟ ಪೊಲೀಸರು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.
ಜಯಶ್ರೀ ಕಿರಣ್ ನನ್ನ 9 ತಿಂಗಳ ಹಿಂದಷ್ಟೇ ಮದುವೆಯಾಗಿದ್ಲು. ಕಳೆದ ಮೂರು ತಿಂಗಳಿನಿಂದ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಾರ್ಕಡ ಪಡುಹೋಳಿಯ ಕಡಿದ ಹೆದ್ದಾರಿ ಎಂಬಲ್ಲಿ ಬಾಡಿಗೆ ಮನೆ ಮಾಡಿಕೊಂಡು ದಂಪತಿ ಜೀವನ ನಡೆಸುತ್ತಿದ್ದರು.
ಜಯಶ್ರೀ ಸದಾ ಮೊಬೈಲ್ನಲ್ಲಿ ಬ್ಯುಸಿ ಇರುತ್ತಿದ್ದರಂತೆ. ರೀಲ್ಸ್ ಮಾಡೋ ಹುಚ್ಚು ಇದ್ದ ಜಯಶ್ರೀ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ವಿಡಿಯೋಗಳನ್ನು ಪೋಸ್ಟ್ ಮಾಡ್ಕೊಂಡು ಬ್ಯುಸಿ ಇದ್ಲು. ಪತ್ನಿಯ ಈ ಮೊಬೈಲ್ ಗೀಳು ಗಂಡನಿಗೆ ಕೋಪ ತರುತ್ತಿತ್ತು ಆಗಾಗ ಜಗಳಕ್ಕೆ ಕಾರಣವಾಗಿತ್ತು. ಗಂಡ, ಹೆಂಡತಿ ಮಧ್ಯೆ ರೀಲ್ಸ್ ವಿಚಾರವಾಗಿ ಶುರುವಾದ ಜಗಳ ಈಗ ಕೊಲೆಯಲ್ಲಿ ಅಂತ್ಯವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಕೋಟ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Udupi Murder of wife is over social media reels fight. Jayashree native of Bidar was murdered by husband over reels video.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 01:28 pm
HK News Staffer
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm