ಬ್ರೇಕಿಂಗ್ ನ್ಯೂಸ್
09-12-20 02:27 pm Mangalore Correspondent ಕ್ರೈಂ
ಸುಬ್ರಹ್ಮಣ್ಯ, ಡಿ.9 : ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹುಂಡಿ ಎಣಿಸುತ್ತಿದ್ದ ವೇಳೆ ದೇಗುಲದ ಮಹಿಳಾ ಸಿಬ್ಬಂದಿಯೇ ಹಣ ಕದ್ದು ಸಿಕ್ಕಿಬಿದ್ದಿದ್ದಾರೆ.
ಹುಂಡಿ ಎಣಿಕೆಗಾಗಿ ದೇವಸ್ಥಾನದ ಕೆಲವು ಸಿಬ್ಬಂದಿ ಮತ್ತು ಕಾಲೇಜಿನ ವಿದ್ಯಾರ್ಥಿಗಳನ್ನು ನಿಯೋಜಿಸಲಾಗಿತ್ತು. ಈ ವೇಳೆ, ದೇವಸ್ಥಾನದ ಸಿಬ್ಬಂದಿ ಗೌರಮ್ಮ ಎಂಬಾಕೆ ಹಣವನ್ನು ಕದ್ದು ಬಚ್ಚಿಟ್ಟುಕೊಳ್ಳುವುದು ಭದ್ರತಾ ಸಿಬ್ಬಂದಿಯೊಬ್ಬರಿಗೆ ಗೊತ್ತಾಗಿತ್ತು.
ಈ ವಿಚಾರವನ್ನು ಮೇಲಧಿಕಾರಿಗಳಿಗೆ ತಿಳಿಸಿದ್ದು, ಮಹಿಳೆಯನ್ನು ತನಿಖೆ ನಡೆಸಿದಾಗ ಹಣ ಅಡಗಿಸಿಟ್ಟಿರುವುದು ಗೊತ್ತಾಗಿ ಅವರಲ್ಲಿ ಸುಮಾರು 10,640 ರೂ. ಪತ್ತೆಯಾಯಿತು. ಬಳಿಕ ಮಹಿಳೆಯನ್ನು ಸುಬ್ರಹ್ಮಣ್ಯ ಪೊಲೀಸರಿಗೆ ಒಪ್ಪಿಸಲಾಗಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
The man was caught while he was stealing Money during the counting of offering at Kukke Subramanya Temple.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am