ಬ್ರೇಕಿಂಗ್ ನ್ಯೂಸ್
28-08-24 10:39 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 28: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಸಾಗಾಟ/ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪತ್ತೆಹಚ್ಚಿ 15 ಗ್ರಾಂ ಎಂಡಿಎಂಎ ನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಖಚಿತ ಮಾಹಿತಿಯೊಂದಿಗೆ ಮಂಗಳೂರು ಸಿಸಿಬಿ ಪೊಲೀಸರು ಕೇರಳ ಗಡಿಭಾಗ ತಲಪಾಡಿ ಕೆ.ಸಿ. ರೋಡ್ ಬಳಿ ದ್ವಿಚಕ್ರ ವಾಹನವನ್ನು ಪತ್ತೆಹಚ್ಚಿ ಮಂಜೇಶ್ವರ ಬಡಾಜೆ ನಿವಾಸಿಗಳಾದ ಅಬ್ದುಲ್ ಸಲಾಂ @ ಸಲಾಂ(30), ಸೂರಜ್ ರೈ @ ಅಂಕಿ(26) ಎಂಬವರನ್ನು ಬಂಧಿಸಿದ್ದಾರೆ. ಅವರ ವಶದಿಂದ ರೂ.75,000 ಮೌಲ್ಯದ 15 ಗ್ರಾಂ ನಿಷೇಧಿತ ಮಾದಕ ವಸ್ತು ಎಂಡಿಎಂಎ, ಎರಡು ಮೊಬೈಲ್ ಫೋನ್, ಡಿಜಿಟಲ್ ತೂಕಮಾಪಕ ಹಾಗೂ ಡಿಯೋ ದ್ವಿಚಕ್ರ ವಾಹನ ಸ್ವಾಧೀನಪಡಿಸಲಾಗಿದೆ. ವಶಪಡಿಸಿದ ಸೊತ್ತಿನ ಮೌಲ್ಯ ರೂ. 1,65,000/- ಆಗಬಹುದು. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಗಳ ಪೈಕಿ ಅಬ್ದುಲ್ ಸಲಾಂ ಎಂಬಾತನ ವಿರುದ್ಧ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ. ಇನ್ನೋರ್ವ ಆರೋಪಿ ಸೂರಜ್ ರೈ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸೇವನೆಗೆ ಸಂಬಂಧಪಟ್ಟಂತೆ ಪ್ರಕರಣ ದಾಖಲಾಗಿದೆ. ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ನರೇಂದ್ರ ಮತ್ತು ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು.
The CCB police have arrested two individuals who were involved in the transportation and sale of the banned drug MDMA. The police seized 15 grams of MDMA during the operation.
28-06-26 06:30 pm
HK News Staffer
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
ಅಂಬಾನಿ ಕೊಟ್ಟ 900 ಕೋಟಿ ದೇಣಿಗೆಗೂ ಲೆಕ್ಕ ಇಲ್ಲ, ಈಗ...
27-06-26 04:21 pm
ಆರ್ಎಸ್ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದ...
26-06-26 08:30 pm
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
28-06-26 04:03 pm
HK News Staffer
ದೇಶಾದ್ಯಂತ ಕಿಡ್ನಿ ಕಸಿ ಪ್ರಕ್ರಿಯೆ ಫಲಿತಾಂಶಗಳ ಬಹಿರ...
27-06-26 09:10 pm
40 ಸೆಕೆಂಡ್ ನಲ್ಲಿ ಎರಡು ಬಾರಿ ಭೂಕಂಪ ; ತತ್ತರಿಸಿ ಹ...
25-06-26 12:13 pm
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
27-06-26 02:44 pm
HK News Staffer
Rss ಸಂಘಟನೆಯನ್ನು ರಿಜಿಸ್ಟರ್ ಮಾಡಿದ್ರೆ ಒಳ್ಳೇದು ;...
26-06-26 09:42 pm
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
27-06-26 08:01 pm
HK News Staffer
ಬೆಂಗಳೂರಿನಿಂದ ಪ್ರಿಯತಮೆಯ ಅಪಹರಣ ; ಅಂಕೋಲಾಕ್ಕೆ ಹೋಗ...
27-06-26 04:23 pm
ಬೆಂಗಳೂರಿನಲ್ಲಿ ಅಕ್ರಮ ಹಣದ ಭಾರಿ ಬೇಟೆ ; ಕುರುಬರಹಳ್...
27-06-26 04:19 pm
ಮಂತ್ರಾಲಯ ಯಾತ್ರೆ ಮಧ್ಯೆ ಯಮನಂತೆ ನುಗ್ಗಿದ ಲಾರಿ! ಡಿ...
27-06-26 11:46 am
Mangalore, Police, criminial escapes: ಪಾಂಡೇಶ್...
27-06-26 10:54 am