ಬ್ರೇಕಿಂಗ್ ನ್ಯೂಸ್
30-08-24 09:35 pm Mangalore Correspondent ಕ್ರೈಂ
ಮಂಗಳೂರು, ಆಗಸ್ಟ್ 30: ನಗರದ ಲಾಲ್ ಬಾಗ್ ಬಳಿಯ ಬಾರ್ ಒಂದರಲ್ಲಿ ಇಬ್ಬರು ಸ್ನೇಹಿತರ ಜೊತೆಗೆ ಬಂದಿದ್ದ ಯುವತಿ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಕೈಮಾಡಿದ ಆರೋಪ ಕೇಳಿಬಂದಿದ್ದು, ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಾಕಾಳಿ ಪಡ್ಪು ನಿವಾಸಿಯಾದ 26 ವರ್ಷದ ಯುವತಿ ತನ್ನ ಸ್ನೇಹಿತರ ಜೊತೆಗೆ ಲಾಲ್ ಬಾಗ್ ಫುಡ್ ಲ್ಯಾಂಡ್ ಬಾರ್ ಗೆ ಬಂದಿದ್ದಳು. ರಾತ್ರಿ 11.30ರ ಸುಮಾರಿಗೆ ಈಕೆ ಅಲ್ಲಿನ ಲೇಡಿಸ್ ವಾಷ್ ರೂಮ್ ಹೋಗಿದ್ದಾಗ, ಅಪರಿಚಿತ ವ್ಯಕ್ತಿಯೊಬ್ಬ ಅಲ್ಲಿರುವುದನ್ನು ನೋಡಿ, ಲೇಡಿಸ್ ಟಾಯ್ಲೆಟಲ್ಲಿ ಗಂಡಸರು ಏನು ಮಾಡ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾಳೆ. ಆನಂತರ, ಬಾರ್ ಕ್ಯಾಶಿಯರ್ ಬಳಿಯೂ ದೂರು ಹೇಳಿಕೊಂಡಿದ್ದಾಳೆ.
ಆಕೆಯ ಜೊತೆಗೆ ರಮಿತ್ ಪೂಜಾರಿ ಮತ್ತು ಹಮೀದ್ ಎಂಬ ಇಬ್ಬರು ಯುವಕರು ಇದ್ದರು. ಆನಂತರ, ಬಾರ್ ಹೊರಗಡೆ ಬಂದು ತಮ್ಮ ಕಾರಿನಲ್ಲಿ ಕುಳಿತು ಹಿಂದೆ ತೆಗೆಯುತ್ತಿದ್ದಾಗ, ಹಿಂಬದಿ ಬುಲೆಟ್ ಬೈಕಿನಲ್ಲಿ ಬಂದಿದ್ದ ವ್ಯಕ್ತಿಯ ಜೊತೆಗೂ ಕಿರಿಕ್ ಆಗಿದೆ. ಈ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಮೇಲೆ ಕೈಮಾಡಿದ್ದಾನೆಂದು ಆಕೆ ಬರ್ಕೆ ಠಾಣೆಗೆ ದೂರು ನೀಡಿದ್ದಾಳೆ. ಆಗಸ್ಟ್ 25ರಂದು ತಡರಾತ್ರಿ ಘಟನೆ ನಡೆದಿದ್ದು, ಯುವತಿ ದೂರಿನಂತೆ ಪೊಲೀಸರು ಮಾನಭಂಗ, ಜೀವ ಬೆದರಿಕೆ ಸೇರಿ ವಿವಿಧ ಸೆಕ್ಷನ್ ಆಧರಿಸಿ ಪ್ರಕರಣ ದಾಖಲಿಸಿದ್ದಾರೆ.
ಎರಡೂ ಕಡೆಯವರು ಕುಡಿದ ಮತ್ತಿನಲ್ಲಿದ್ದು, ಘಟನಾ ಸ್ಥಳದ ಸಿಸಿಟಿವಿ ದೃಶ್ಯ ನೋಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ತನ್ನ ಮೇಲೆ ಹಲ್ಲೆಯಾಗಿದೆ ಎಂದು ಯುವತಿ ಆರೋಪಿಸುತ್ತಿದ್ದು, ಘಟನೆ ಸಂದರ್ಭ ಕಾರಿನ ಹಿಂಬದಿ ನಿಂತಿದ್ದ ಯುವಕನೊಬ್ಬನ ಫೋಟೋ ತೆಗೆದು ಅದನ್ನು ಮಾಧ್ಯಮಕ್ಕೆ ನೀಡಲಾಗಿದೆ. ಯುವತಿಯೂ ಕುಡಿದ ಮತ್ತಿನಲ್ಲಿ ಕಿರಿಕ್ ಮಾಡಿದ್ದಾಳೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Young girl alleges of harassment by unknown person, case booked at barke police station in Mangalore. The incident allegedly occurred on August 25 when the girl visited the hotel with a close friend.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 01:28 pm
HK News Staffer
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm