ಬ್ರೇಕಿಂಗ್ ನ್ಯೂಸ್
02-09-24 02:11 pm Bangalore Correspondent ಕ್ರೈಂ
ಬೆಂಗಳೂರು, ಸೆ 02: ತಲ್ವಾರ್ ಹಿಡಿದು ಡೆಲಿವರಿ ಬಾಯ್ಗಳನ್ನು ಬೆದರಿಸಿ, ರಾಬರಿ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಜೀವನ್ ಭೀಮಾ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೆಚ್ಎಎಲ್ನ ವಿಭೂತಿಪುರದ ಭರತ್, ವಿಘ್ನೇಶ್ ಹಾಗೂ ಜೋಯಲ್ ಅಭಿಷೇಕ್ ಬಂಧಿತರು.
ವಿವಿಧ ಕಂಪನಿಗಳ ಡೆಲಿವರಿ ಬಾಯ್ಗಳನ್ನು ಟಾರ್ಗೆಟ್ ಮಾಡುತ್ತಿದ್ದ ಆರೋಪಿಗಳು, ತಲ್ವಾರ್ ಹಿಡಿದು ಅಡ್ಡಗಟ್ಟುತ್ತಿದ್ದರು. ಬಳಿಕ ಬೆದರಿಸಿ ಅವರ ಬಳಿಯಿರುವ ಊಟ, ತಿಂಡಿ, ವಸ್ತುಗಳು, ದ್ವಿಚಕ್ರ ವಾಹನವನ್ನು ದೋಚಿಕೊಂಡು ಪರಾರಿಯಾಗುತ್ತಿದ್ದರು. ಇದೇ ರೀತಿ ಆಗಸ್ಟ್ 4 ಮತ್ತು 21ರಂದು ಹೆಚ್ಎಎಲ್ನ ಕೋನೇನ ಅಗ್ರಹಾರದಲ್ಲಿ ತಲ್ವಾರ್ ಹಿಡಿದು ಡೆಲಿವರಿ ಬಾಯ್ಗಳನ್ನು ದೋಚಿದ್ದ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಜೀವನ ಭೀಮಾ ನಗರ ಠಾಣೆ ಪೊಲೀಸರು, ಮೊದಲು ಡೆಲಿವರಿ ಬಾಯ್ನನ್ನು ಪತ್ತೆ ಹಚ್ಚಿದ್ದರು. ಆತನಿಂದ ದೂರು ಪಡೆದು, ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳು ಮಾರತ್ತಹಳ್ಳಿ, ಕೆ.ಆರ್.ಪುರಂ ಸೇರಿದಂತೆ ಹಲವು ಕಡೆಗಳಲ್ಲಿ ತಲ್ವಾರ್ ತೋರಿಸಿ ದೋಚಿರುವುದು ವಿಚಾರಣೆ ವೇಳೆ ತಿಳಿದು ಬಂದಿದೆ. ಬಂಧಿತರಿಂದ ನಾಲ್ಕು ದ್ವಿಚಕ್ರ ವಾಹನಗಳು, ತಲ್ವಾರ್ ವಶಕ್ಕೆ ಪಡೆಯಲಾಗಿದೆ. ಪ್ರಕರಣದ ಮತ್ತೋರ್ವ ಆರೋಪಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Three arrested for attack over delivery boys and robbery in Bangalore. The gang will attack the delivery boy steal the food with the bike.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
14-08-26 10:23 pm
Mangaluru Staffer
ಮಂಗಳೂರು ವಿಮಾನ ದುರಂತದ ಕಹಿನೆನಪು ಬಾಲಕಿಯ ಮನದಲ್ಲಿ...
14-08-26 02:07 pm
Valachil Accident, Mangalore: ವಳಚ್ಚಿಲ್ ಬಳಿ ಕಾ...
12-08-26 11:06 pm
ಸಾರ್ವಜನಿಕ ಕೆಲಸಕ್ಕೆ ಲಂಚದ ಆರೋಪ; ಮಂಗಳೂರು, ಬೆಳ್ತಂ...
12-08-26 02:08 pm
ದಕ್ಷಿಣ ಕನ್ನಡ ಡಿಸಿ ಸರ್ಕಾರಿ ನಿವಾಸದ ನಾಮಫಲಕದಲ್ಲಿ...
12-08-26 11:32 am
15-08-26 01:28 pm
HK News Staffer
ಕೋಟೆಕಾರಿನಲ್ಲಿ ಕಟ್ಟಡದಿಂದ ಬಿದ್ದು ಗಾಯಗೊಂಡ ವಲಸೆ ಕ...
14-08-26 09:09 pm
ಬಹುಕೋಟಿ ವಂಚಕ ಶಿವಾನಂದ ನೀಲಣ್ಣವರ್ ಮಂಗಳೂರಿನಲ್ಲಿ ಬ...
14-08-26 08:49 pm
ಬ್ರಹ್ಮಾವರದಲ್ಲಿ ಮೀಟರ್ ಬಡ್ಡಿ ಸಾಲ ನೀಡಿ ಕಿರುಕುಳ ;...
14-08-26 10:22 am
Vasanth Bernard, Fraud, Priyadarshini Society...
13-08-26 04:29 pm