ಬ್ರೇಕಿಂಗ್ ನ್ಯೂಸ್
02-09-24 11:00 pm Mangalore Correspondent ಕ್ರೈಂ
ಮಂಗಳೂರು, ಸೆ.2: ಕರಾವಳಿ ಜಿಲ್ಲೆಗಳಲ್ಲಿ ಡ್ರಗ್ ಮಾಫಿಯಾ ಹೆಚ್ಚುತ್ತಿದ್ದು, ಇದರಿಂದ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಅಪರಾಧ ಪ್ರಮಾಣಕ್ಕೆ ಕಾರಣವಾಗುತ್ತಿದ್ದು, ಯುವಕರು, ವಿದ್ಯಾರ್ಥಿಗಳು ಮಾದಕ ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ. ಈ ಬಗ್ಗೆ ಕಠಿಣ ಜರುಗಿಸುವಂತೆ ನಿರ್ದೇಶನ ನೀಡಬೇಕೆಂದು ರಾಜ್ಯದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರಿಗೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಪತ್ರ ಬರೆದಿದ್ದಾರೆ.
ಗೃಹ ಸಚಿವರಿಗೆ ಪತ್ರ ಬರೆದು ವಿವಿಧ ವಿಚಾರಗಳ ಬಗ್ಗೆ ಗಮನ ಸೆಳೆದಿದ್ದು, ಪ್ರಮುಖವಾಗಿ ಕರಾವಳಿ ಜಿಲ್ಲೆಗಳಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗಿದೆ. ಅತ್ಯಾಚಾರ ಪ್ರಕರಣಗಳಲ್ಲಿ ಡ್ರಗ್ಸ್ ಮಾಫಿಯಾದ ಸ್ಪಷ್ಟವಾಗಿ ಗೋಚರಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೊಲೆ, ಅತ್ಯಾಚಾರ, ದರೋಡೆ ಪ್ರಕರಣಗಳು ಹೆಚ್ಚುತ್ತಿದ್ದು, ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಮಾದಕ ವ್ಯಸನದಿಂದಾಗಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ.

ವಿದ್ಯಾರ್ಥಿಗಳು ಮತ್ತು ಯುವಕರು ಮಾದಕ ವ್ಯಸನಗಳಿಗೆ ಬಲಿಯಾಗುತ್ತಿದ್ದಾರೆ. ಇಸ್ಪೀಟು, ಮಟ್ಕಾದಂತಹ ಅಕ್ರಮ ಚಟುವಟಿಕೆ ಹೆಚ್ಚಿದ್ದು ಈ ಬಗ್ಗೆ ಕಠಿಣ ಕ್ರಮಗಳನ್ನು ಜರುಗಿಸಬೇಕಾಗಿದೆ. ಎಲ್ಲ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯಲು ಗೃಹ ಇಲಾಖೆಯಿಂದ ಕರಾವಳಿಯ ಪೊಲೀಸ್ ವಿಭಾಗಕ್ಕೆ ಕಠಿಣ ಕ್ರಮ ಜರುಗಿಸಲು ನಿರ್ದೇಶನಗಳನ್ನು ನೀಡುವಂತೆ ಮಂಜುನಾಥ ಭಂಡಾರಿ ಪತ್ರದ ಮೂಲಕ ಕೇಳಿಕೊಂಡಿದ್ದಾರೆ.
Congress mangalore MLC Manjunath Bhandary writes letter to Home minister of rise in drugs in Mangalore.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
06-11-25 12:51 pm
Mangalore Correspondent
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm