ಬ್ರೇಕಿಂಗ್ ನ್ಯೂಸ್
09-12-20 05:48 pm Headline Karnataka News Network ಕ್ರೈಂ
ಕಲಬುರಗಿ, ಡಿ.9 : ಲಂಚ ಸ್ವೀಕಾರ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಕಲಬುರಗಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಸಿಆರ್ ಇ ಸೆಲ್)ದಲ್ಲಿ ಡಿವೈಎಸ್ಪಿ ಆಗಿರುವ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಜಿಲ್ಲಾ ಪ್ರಧಾನ ಹಾಗೂ ವಿಶೇಷ ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ವಿಜಯಲಕ್ಷ್ಮೀ ಶಿಕ್ಷೆಗೆ ಗುರಿಯಾದವರು. ಇವರಿಗೆ 4 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ತೀರ್ಪು ಜಿಲ್ಲಾ ವಿಶೇಷ ಸತ್ರ ನ್ಯಾಯಾಧೀಶ ಸತೀಶ್ ಸಿಂಗ್ ಆದೇಶ ಮಾಡಿದ್ದಾರೆ.
ವಿಜಯಲಕ್ಷ್ಮಿ ಶಹಾಬಾದ್ ಠಾಣೆ ಇನ್ಸ್ ಪೆಕ್ಟರ್ ಆಗಿದ್ದ ವೇಳೆ ಲಂಚ ಸ್ವೀಕಾರ ವಿಚಾರದಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಅವರು ಕಲಬುರಗಿಯ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ (ಸಿಆರ್ಇ ಸೆಲ್)ದಲ್ಲಿ ಡಿವೈಎಸ್ಪಿಯಾಗಿದ್ದಾರೆ.
2015ರ ಡಿಸೆಂಬರ್ ತಿಂಗಳಲ್ಲಿ ಪೆಟ್ರೋಲ್ ಬಂಕ್ ಒಂದರಲ್ಲಿ ವಾಹನಕ್ಕೆ ಡೀಸೆಲ್ ಹಾಕಿಸಲು ತೆರಳಿದಾಗ ಸಿಬ್ಬಂದಿ ಜತೆ ಜಗಳವಾಡಿದ್ದ ಆರೋಪದಲ್ಲಿ ರಾಜು ಎಂಬುವರ ವಿರುದ್ಧ ಶಹಾಬಾದ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ರಾಜುನನ್ನು ಬಂಧಿಸಿ ಅವರ ವಾಹನವನ್ನು ಜಪ್ತಿ ಮಾಡಲಾಗಿತ್ತು. ನ್ಯಾಯಾಲಯದಿಂದ ಜಾಮೀನು ಪಡೆದು ವಾಹನ ಬಿಡಿಸಿಕೊಳ್ಳಲು ಶಹಾಬಾದ್ ಠಾಣೆಗೆ ರಾಜು ಬಂದಿದ್ದರು. ಈ ವೇಳೆ, ವಿಜಯಲಕ್ಷ್ಮೀ 25 ಸಾವಿರ ರೂ. ಬೇಡಿಕೆ ಇಟ್ಟಿದ್ದರೆನ್ನಲಾಗಿತ್ತು. ರಾಜು ಲೋಕಾಯುಕ್ತರಿಗೆ ದೂರು ನೀಡಿದ್ದರಿಂದ ದಾಳಿ ನಡೆಸಿದ್ದು ಹಣದ ಸಮೇತ ವಿಜಯಲಕ್ಷ್ಮೀ ಸಿಕ್ಕಿಬಿದ್ದಿದ್ದರು.
ಕಲಬುರಗಿ ಲೋಕಾಯುಕ್ತ ಕಚೇರಿಯಲ್ಲಿ ಪ್ರಕರಣದ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ನ್ಯಾಯಾಧೀಶರು ತೀರ್ಪು ಪ್ರಕಟಿಸಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಡಿವೈಎಸ್ಪಿ ವಿಜಯಲಕ್ಷ್ಮೀ ಅವರನ್ನು ವಶಕ್ಕೆ ಪಡೆದು, ಕೇಂದ್ರ ಕಾರಾಗೃಹಕ್ಕೆ ಕಳುಹಿಸಿಕೊಟ್ಟಿದ್ದಾರೆ.
The District Principal and Special Session Court here on Tuesday sentenced a Deputy Superintendent of Police to four years' imprisonment and slapped a fine of Rs 10,000 for accepting a bribe.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm