ಬ್ರೇಕಿಂಗ್ ನ್ಯೂಸ್
10-12-20 10:19 am Headline Karnataka News Network ಕ್ರೈಂ
ಜಾರ್ಖಂಡ್, ಡಿಸೆಂಬರ್ 10: ಪತಿಯನ್ನು ಕಟ್ಟಿಹಾಕಿ ಪತಿಯ ಎದುರೇ ಪತ್ನಿಯ ಮೇಲೆ 17 ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ.
ಜಾರ್ಖಂಡ್ನ ಡುಮ್ಕಾ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಮಹಿಳೆಯು ಪತ್ನಿ ಜತೆ ಮಾರ್ಕೆಟ್ನಿಂದ ಹಿಂದಿರುಗುವಾಗ ಘಟನೆ ನಡೆದಿದೆ. ರಸ್ತೆಯಲ್ಲಿ ಅಡ್ಡಗಟ್ಟಿದ ಆರೋಪಿಗಳು ಆಕೆಯ ಪತಿಯನ್ನು ಕಟ್ಟಿಹಾಕಿ, ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.
ಅದರಲ್ಲಿ ಓರ್ವನನ್ನು ಪತ್ತೆ ಮಾಡಲಾಗಿದ್ದು, ಬಂಧಿಸಲಾಗಿದೆ. ಆತನ ವಿಚಾರಣೆ ನಡೆಸಿದರೆ ಮತ್ತಷ್ಟು ಆರೋಪಿಗಳ ಸುಳಿವು ಸಿಗಲಿದೆ ಎಂದು ಡಿಐಜಿ ಸುದರ್ಶನ್ ಮಂಡಲ್ ತಿಳಿಸಿದ್ದಾರೆ.
ಸಂತ್ರಸ್ತೆ ಪದೇ ಪದೇ ತನ್ನ ಹೇಳಿಕೆ ಬದಲಾಯಿಸುತ್ತಿದ್ದಾಳೆ. ಆಕೆ ವಿಚಾರಣೆ ನಡೆಸುವ ವೇಳೆ ಐದು ಮಂದಿ ಈ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದ್ದಾಳೆ. ಮೊದಲು 17 ಮಂದಿ ಎಂದು ಹೇಳಿದ್ದಳು. ಆಕೆಯನ್ನು ಮನೋ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ಮತ್ತೊಂದೆಡೆ ಚತ್ತೀಸ್ಗಢದ ಬಿಲಾಸ್ಪುರದಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅದನ್ನು ವಿಡಿಯೋ ಮಾಡಿ, ಬ್ಲ್ಯಾಕ್ಮೇಲ್ ಮಾಡಿ ಮತ್ತೊಮ್ಮೆ ಅದೇ ಬಾಲಕಿ ಮೇಲೆ ಕ್ರೂರಿಗಳು ಅತ್ಯಾಚಾರವೆಸಗಿದ್ದಾರೆ.
A mother of five children was allegedly gang-raped by 17 men who held her husband hostage in Jharkhand’s Dumka district, around 300 km northeast of the capital Ranchi, according to the complaint lodged by the woman on Wednesday, police said.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am