ಬ್ರೇಕಿಂಗ್ ನ್ಯೂಸ್
10-12-20 10:19 am Headline Karnataka News Network ಕ್ರೈಂ
ಜಾರ್ಖಂಡ್, ಡಿಸೆಂಬರ್ 10: ಪತಿಯನ್ನು ಕಟ್ಟಿಹಾಕಿ ಪತಿಯ ಎದುರೇ ಪತ್ನಿಯ ಮೇಲೆ 17 ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ.
ಜಾರ್ಖಂಡ್ನ ಡುಮ್ಕಾ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಮಹಿಳೆಯು ಪತ್ನಿ ಜತೆ ಮಾರ್ಕೆಟ್ನಿಂದ ಹಿಂದಿರುಗುವಾಗ ಘಟನೆ ನಡೆದಿದೆ. ರಸ್ತೆಯಲ್ಲಿ ಅಡ್ಡಗಟ್ಟಿದ ಆರೋಪಿಗಳು ಆಕೆಯ ಪತಿಯನ್ನು ಕಟ್ಟಿಹಾಕಿ, ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.
ಅದರಲ್ಲಿ ಓರ್ವನನ್ನು ಪತ್ತೆ ಮಾಡಲಾಗಿದ್ದು, ಬಂಧಿಸಲಾಗಿದೆ. ಆತನ ವಿಚಾರಣೆ ನಡೆಸಿದರೆ ಮತ್ತಷ್ಟು ಆರೋಪಿಗಳ ಸುಳಿವು ಸಿಗಲಿದೆ ಎಂದು ಡಿಐಜಿ ಸುದರ್ಶನ್ ಮಂಡಲ್ ತಿಳಿಸಿದ್ದಾರೆ.
ಸಂತ್ರಸ್ತೆ ಪದೇ ಪದೇ ತನ್ನ ಹೇಳಿಕೆ ಬದಲಾಯಿಸುತ್ತಿದ್ದಾಳೆ. ಆಕೆ ವಿಚಾರಣೆ ನಡೆಸುವ ವೇಳೆ ಐದು ಮಂದಿ ಈ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದ್ದಾಳೆ. ಮೊದಲು 17 ಮಂದಿ ಎಂದು ಹೇಳಿದ್ದಳು. ಆಕೆಯನ್ನು ಮನೋ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ಮತ್ತೊಂದೆಡೆ ಚತ್ತೀಸ್ಗಢದ ಬಿಲಾಸ್ಪುರದಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅದನ್ನು ವಿಡಿಯೋ ಮಾಡಿ, ಬ್ಲ್ಯಾಕ್ಮೇಲ್ ಮಾಡಿ ಮತ್ತೊಮ್ಮೆ ಅದೇ ಬಾಲಕಿ ಮೇಲೆ ಕ್ರೂರಿಗಳು ಅತ್ಯಾಚಾರವೆಸಗಿದ್ದಾರೆ.
A mother of five children was allegedly gang-raped by 17 men who held her husband hostage in Jharkhand’s Dumka district, around 300 km northeast of the capital Ranchi, according to the complaint lodged by the woman on Wednesday, police said.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm