ಬ್ರೇಕಿಂಗ್ ನ್ಯೂಸ್
10-12-20 10:19 am Headline Karnataka News Network ಕ್ರೈಂ
ಜಾರ್ಖಂಡ್, ಡಿಸೆಂಬರ್ 10: ಪತಿಯನ್ನು ಕಟ್ಟಿಹಾಕಿ ಪತಿಯ ಎದುರೇ ಪತ್ನಿಯ ಮೇಲೆ 17 ಮಂದಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ.
ಜಾರ್ಖಂಡ್ನ ಡುಮ್ಕಾ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಮಹಿಳೆಯು ಪತ್ನಿ ಜತೆ ಮಾರ್ಕೆಟ್ನಿಂದ ಹಿಂದಿರುಗುವಾಗ ಘಟನೆ ನಡೆದಿದೆ. ರಸ್ತೆಯಲ್ಲಿ ಅಡ್ಡಗಟ್ಟಿದ ಆರೋಪಿಗಳು ಆಕೆಯ ಪತಿಯನ್ನು ಕಟ್ಟಿಹಾಕಿ, ಮಹಿಳೆಯನ್ನು ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾಳೆ.
ಅದರಲ್ಲಿ ಓರ್ವನನ್ನು ಪತ್ತೆ ಮಾಡಲಾಗಿದ್ದು, ಬಂಧಿಸಲಾಗಿದೆ. ಆತನ ವಿಚಾರಣೆ ನಡೆಸಿದರೆ ಮತ್ತಷ್ಟು ಆರೋಪಿಗಳ ಸುಳಿವು ಸಿಗಲಿದೆ ಎಂದು ಡಿಐಜಿ ಸುದರ್ಶನ್ ಮಂಡಲ್ ತಿಳಿಸಿದ್ದಾರೆ.
ಸಂತ್ರಸ್ತೆ ಪದೇ ಪದೇ ತನ್ನ ಹೇಳಿಕೆ ಬದಲಾಯಿಸುತ್ತಿದ್ದಾಳೆ. ಆಕೆ ವಿಚಾರಣೆ ನಡೆಸುವ ವೇಳೆ ಐದು ಮಂದಿ ಈ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಿದ್ದಾಳೆ. ಮೊದಲು 17 ಮಂದಿ ಎಂದು ಹೇಳಿದ್ದಳು. ಆಕೆಯನ್ನು ಮನೋ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.
ಮತ್ತೊಂದೆಡೆ ಚತ್ತೀಸ್ಗಢದ ಬಿಲಾಸ್ಪುರದಲ್ಲಿ 16 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ನಡೆದಿದೆ.
ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಅದನ್ನು ವಿಡಿಯೋ ಮಾಡಿ, ಬ್ಲ್ಯಾಕ್ಮೇಲ್ ಮಾಡಿ ಮತ್ತೊಮ್ಮೆ ಅದೇ ಬಾಲಕಿ ಮೇಲೆ ಕ್ರೂರಿಗಳು ಅತ್ಯಾಚಾರವೆಸಗಿದ್ದಾರೆ.
A mother of five children was allegedly gang-raped by 17 men who held her husband hostage in Jharkhand’s Dumka district, around 300 km northeast of the capital Ranchi, according to the complaint lodged by the woman on Wednesday, police said.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am